ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಈಗ ಸುಜಾತ ಭಟ್ ಗೆ ನೋ ಎಂಟ್ರಿ

Krishnaveni K
ಗುರುವಾರ, 28 ಆಗಸ್ಟ್ 2025 (14:30 IST)
ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ಅಣತಿ ಮೇರೆಗೆ ಅನನ್ಯ ಭಟ್ ನನ್ನ ಮಗಳು, ನಾಪತ್ತೆಯಾಗಿದ್ದಾಳೆ ಎಂದು ಕತೆ ಕಟ್ಟಿದ್ದ ಸುಜಾತ ಭಟ್ ನಿಜಾಂಶ ಈಗ ಬಯಲಾಗಿದೆ. ಸತ್ಯ ಬಯಲಾದ ಮೇಲೆ ಸುಜಾತ ಭಟ್ ಗೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ನೋ ಎಂಟ್ರಿಯಾಗಿದೆ.

ಧರ್ಮಸ್ಥಳದ ವಿರುದ್ಧ ಪಿತೂರಿ ನಡೆಸಲು ಬುರುಡೆ ಗ್ಯಾಂಗ್ ಸುಜಾತ ಭಟ್ ರನ್ನು ಬಳಸಿಕೊಂಡಿತ್ತು. ಸುಜಾತ ಭಟ್ ಗೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿಯೇ ಆಶ್ರಯವೂ ಸಿಕ್ಕಿತ್ತು ಎನ್ನಲಾಗಿದೆ. ಆದರೆ ಈಗ ಸುಜಾತ ಭಟ್ ಕತೆ ಬಯಲಾಗಿದೆ.

ಹೀಗಾಗಿ ಮಹೇಶ್ ಶೆಟ್ಟಿ ಆಂಡ್ ಗ್ಯಾಂಗ್ ಗೂ ಇದು ಹಿನ್ನಡೆಯಾಗಿದೆ. ಧರ್ಮಸ್ಥಳ ವಿರುದ್ಧ ಬುರುಡೆ ಗ್ಯಾಂಗ್ ನಡೆಸಿದ್ದೆಲ್ಲವೂ ಸುಳ್ಳು ಆರೋಪ ಎನ್ನುವಂತಾಗಿದೆ. ಹೀಗಾಗಿ ಈಗ ಸುಜಾತ ಭಟ್ ರಿಂದ ಈ ಗ್ಯಾಂಗ್ ಅಂತರ ಕಾಯ್ದುಕೊಂಡಿದೆ.

ಇದೀಗ ಸುಜಾತ ಭಟ್ ಗೆ ತಿಮರೋಡಿ ಮನೆಗೆ ಪ್ರವೇಶವಿಲ್ಲ. ಹೀಗಾಗಿ ಎಸ್ಐಟಿ ತನಿಖೆಗಾಗಿ ಅವರು ತಮ್ಮ ವಾಸ್ತವ್ಯದ ವ್ಯವಸ್ಥೆಯನ್ನು ತಾವೇ ಮಾಡಿಕೊಂಡಿದ್ದಾರೆ. ಅಲ್ಲಿಂದಲೇ ಎಸ್ಐಟಿ ತನಿಖೆಗೆ ಬಂದು ಹೋಗುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments