Webdunia - Bharat's app for daily news and videos

Install App

ದತ್ತಾತ್ರೇಯ ಪೀಠಕ್ಕೆ ಪ್ರವೇಶ ಬೇಡ : ಮುತಾಲಿಕ್

Webdunia
ಭಾನುವಾರ, 3 ಜುಲೈ 2022 (07:49 IST)
ಧಾರವಾಡ : ಮುಸ್ಲಿಮರು ಗೋಮಾಂಸ ತಿಂತಾರೆ. ದತ್ತಾತ್ರೇಯ ಪೀಠ ಪ್ರವೇಶಿಸಿ ಅವರು ಅಪವಿತ್ರ ಮಾಡುವುದಕ್ಕೆ ಅವಕಾಶ ಕೊಡಬಾರದು ಎಂದು ಶ್ರೀರಾಮ ಸೇನೆ ಸಂಘಟನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.

ನಗರದಲ್ಲಿ ಮಾತನಾಡಿದ ಅವರು, ನಿನ್ನೆ ಸಂಪುಟ ಸಭೆಯಲ್ಲಿ ದತ್ತಾತ್ರೇಯ ಪೀಠದ ಬಗ್ಗೆ ಒಂದು ನಿರ್ಣಯ ಕೈಗೊಂಡಿದ್ದಾರೆ. ಅದನ್ನು ನಾನು ಸ್ವಾಗತಿಸುತ್ತೇನೆ. ಬಹಳ ವರ್ಷಗಳಿಂದ ಅಲ್ಲಿ ಹಿಂದೂ ಅರ್ಚಕನ ನೇಮಕ ಆಗಬೇಕು ಹಾಗೂ ತ್ರಿಕಾಲ ಪೂಜೆ ಆಗಬೇಕು ಎಂದಿತ್ತು.

ಅನಾಥವಾಗಿ ಬಿದ್ದಿದ್ದ ದತ್ತಾತ್ರೇಯ ಪೀಠದ ಪಾದುಕೆ ಪೂಜೆ ಆಗಬೇಕು ಎಂಬ ಬೇಡಿಕೆ ಇತ್ತು. ನಿನ್ನೆ ಅದಕ್ಕೆ ನಿರ್ಣಯ ತೆಗೆದುಕೊಂಡಿದ್ದು ಸ್ವಾಗತಾರ್ಹ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.  ನಿರಂತರ ತ್ರಿಕಾಲ ಪೂಜೆ ಆದರೆ ಸರ್ವರಿಗೆ ಶಾಂತಿ, ಸಮಾಧಾನ, ಅಭಿವೃದ್ಧಿ ಸಿಗಲಿದೆ ಎಂಬ ನಂಬಿಕೆ ಇದೆ.

ಈವರೆಗೆ ಆಗದೆ ಇರುವ ತ್ರಿಕಾಲ ಪೂಜೆಯು ಸರ್ಕಾರ ತೆಗೆದುಕೊಂಡ ನಿರ್ಣಯದಿಂದ ಆಗಬೇಕು. ಮುಸ್ಲಿಮರು ಮುಜಾವರ್ನಲ್ಲಿ ಮತ್ತೆ ಬಂದು ಅಪವಿತ್ರ ಮಾಡುವುದು ಬೇಡ. ಅವರು ಗೋಮಾಂಸ ತಿಂತಾರೆ, ದೇವರನ್ನು ನಂಬಲ್ಲ.

ನಾಸ್ತಿಕವಾದಿಗಳು, ಅಲ್ಲಾ ಒಬ್ಬನೇ ದೇವರು, ಉಳಿದವರು ಕಾಫಿರ್ ಎನ್ನುವವರಿಗೆ ಅಲ್ಲಿ ಪ್ರವೇಶ ಬೇಡ. ಅವರು ಪ್ರವೇಶ ಮಾಡಿದರೆ ಅಪವಿತ್ರ ಆಗಲಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments