ದತ್ತಾತ್ರೇಯ ಪೀಠಕ್ಕೆ ಪ್ರವೇಶ ಬೇಡ : ಮುತಾಲಿಕ್

Webdunia
ಭಾನುವಾರ, 3 ಜುಲೈ 2022 (07:49 IST)
ಧಾರವಾಡ : ಮುಸ್ಲಿಮರು ಗೋಮಾಂಸ ತಿಂತಾರೆ. ದತ್ತಾತ್ರೇಯ ಪೀಠ ಪ್ರವೇಶಿಸಿ ಅವರು ಅಪವಿತ್ರ ಮಾಡುವುದಕ್ಕೆ ಅವಕಾಶ ಕೊಡಬಾರದು ಎಂದು ಶ್ರೀರಾಮ ಸೇನೆ ಸಂಘಟನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.

ನಗರದಲ್ಲಿ ಮಾತನಾಡಿದ ಅವರು, ನಿನ್ನೆ ಸಂಪುಟ ಸಭೆಯಲ್ಲಿ ದತ್ತಾತ್ರೇಯ ಪೀಠದ ಬಗ್ಗೆ ಒಂದು ನಿರ್ಣಯ ಕೈಗೊಂಡಿದ್ದಾರೆ. ಅದನ್ನು ನಾನು ಸ್ವಾಗತಿಸುತ್ತೇನೆ. ಬಹಳ ವರ್ಷಗಳಿಂದ ಅಲ್ಲಿ ಹಿಂದೂ ಅರ್ಚಕನ ನೇಮಕ ಆಗಬೇಕು ಹಾಗೂ ತ್ರಿಕಾಲ ಪೂಜೆ ಆಗಬೇಕು ಎಂದಿತ್ತು.

ಅನಾಥವಾಗಿ ಬಿದ್ದಿದ್ದ ದತ್ತಾತ್ರೇಯ ಪೀಠದ ಪಾದುಕೆ ಪೂಜೆ ಆಗಬೇಕು ಎಂಬ ಬೇಡಿಕೆ ಇತ್ತು. ನಿನ್ನೆ ಅದಕ್ಕೆ ನಿರ್ಣಯ ತೆಗೆದುಕೊಂಡಿದ್ದು ಸ್ವಾಗತಾರ್ಹ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.  ನಿರಂತರ ತ್ರಿಕಾಲ ಪೂಜೆ ಆದರೆ ಸರ್ವರಿಗೆ ಶಾಂತಿ, ಸಮಾಧಾನ, ಅಭಿವೃದ್ಧಿ ಸಿಗಲಿದೆ ಎಂಬ ನಂಬಿಕೆ ಇದೆ.

ಈವರೆಗೆ ಆಗದೆ ಇರುವ ತ್ರಿಕಾಲ ಪೂಜೆಯು ಸರ್ಕಾರ ತೆಗೆದುಕೊಂಡ ನಿರ್ಣಯದಿಂದ ಆಗಬೇಕು. ಮುಸ್ಲಿಮರು ಮುಜಾವರ್ನಲ್ಲಿ ಮತ್ತೆ ಬಂದು ಅಪವಿತ್ರ ಮಾಡುವುದು ಬೇಡ. ಅವರು ಗೋಮಾಂಸ ತಿಂತಾರೆ, ದೇವರನ್ನು ನಂಬಲ್ಲ.

ನಾಸ್ತಿಕವಾದಿಗಳು, ಅಲ್ಲಾ ಒಬ್ಬನೇ ದೇವರು, ಉಳಿದವರು ಕಾಫಿರ್ ಎನ್ನುವವರಿಗೆ ಅಲ್ಲಿ ಪ್ರವೇಶ ಬೇಡ. ಅವರು ಪ್ರವೇಶ ಮಾಡಿದರೆ ಅಪವಿತ್ರ ಆಗಲಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

Video: ಜೋಡೆತ್ತು ಎಂದರೆ ಹೀಗಿರಬೇಕು.. ಜೊತೆಗಾರ ಎತ್ತು ಸತ್ತಿದ್ದಕ್ಕೆ ಜೋಡಿ ಎತ್ತು ಮಾಡಿದ್ದು ನೋಡಿದ್ರೆ ಕಣ್ಣೀರು ಬರುತ್ತೆ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

ಮುಂದಿನ ಸುದ್ದಿ
Show comments