ಆಗಸ್ಟ್ 15 ರಂದು ಪೊಲೀಸ್ ಮೈದಾನಕ್ಕೆ ಪ್ರವೇಶ ಇಲ್ಲ

Webdunia
ಸೋಮವಾರ, 10 ಆಗಸ್ಟ್ 2020 (19:31 IST)
ಪ್ರತಿವರ್ಷ ಆಗಸ್ಟ್ 15 ಬಂದರೆ ಸಾಕು ಎಲ್ಲ ಸಾರ್ವಜನಿಕರು, ಶಾಲಾ ಕಾಲೇಜ್ ಗಳ ವಿದ್ಯಾರ್ಥಿಗಳು ಪೊಲೀಸ್ ಮೈದಾನಕ್ಕೆ ಬರುತ್ತಿದ್ದರು. ಆದರೆ ಈ ಬಾರಿ ನೋ ಎಂಟ್ರಿ.

ಕೋವಿಡ್-19 ಸೋಂಕು ಇರುವುದರಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ  ಚಿತ್ರದುರ್ಗ ಜಿಲ್ಲಾ ಆಡಳಿತದಿಂದ ಆಗಸ್ಟ್ 15 ರಂದು  ಚಿತ್ರದುರ್ಗ ಜಿಲ್ಲಾ ಪೊಲೀಸ್ ಕಾವಯತು ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಆಯೋಜಿಸಲಾಗಿದೆ.

ಆದರೆ ಈ ಕಾರ್ಯಕ್ರಮದಲ್ಲಿ ಆಹ್ವಾನಿತರನ್ನು ಹೊರತುಪಡಿಸಿ ಇತರೆ ಸಾರ್ವಜನಿಕರು ಸಮಾರಂಭದಲ್ಲಿ ಭಾಗವಹಿಸಬಾರದು. 

ಕಾರ್ಯಕ್ರಮದ ವೀಕ್ಷಣೆಗೆ ದೂರದರ್ಶನ, ಕೇಬಲ್ ಟಿ.ವಿ, ಆಕಾಶವಾಣಿ ಹಾಗೂ ವಿವಿಧ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತ ಎಸ್.ಮನ್ನಿಕೇರಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಮುಂದಿನ ಸುದ್ದಿ
Show comments