Webdunia - Bharat's app for daily news and videos

Install App

ಎಕ್ಸಿಟ್ ಪೋಲ್‍ನಲ್ಲಿ ನಂಬಿಕೆ ಇಲ್ಲ, 141 ಸ್ಥಾನ ಗೆಲ್ತೀವಿ : ಶಿವಕುಮಾರ್

Webdunia
ಗುರುವಾರ, 11 ಮೇ 2023 (10:34 IST)
ಬೆಂಗಳೂರು : ಕರ್ನಾಟಕ ಚುನಾವಣೆಯ ಎಕ್ಸಿಟ್ ಪೋಲ್ ಲೆಕ್ಕಾಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಎಕ್ಸಿಟ್ ಪೋಲ್ಗಳನ್ನು ನಾನು ನಂಬುವುದಿಲ್ಲ. ನಾವು 141 ಸ್ಥಾನಗಳನ್ನು ದಾಟುತ್ತೇವೆ ಎಂಬ ಭರವಸೆ ಇದೆ. ಮಾಧ್ಯಮಗಳ ಲೆಕ್ಕಾಚಾರ ಬೇರೆ, ನಮ್ಮ ಲೆಕ್ಕಾಚಾರ ಬೇರೆ. ಈಗ ಮಾಧ್ಯಮಗಳು ತೋರಿಸುತ್ತಿರುವ ವರದಿಗಳು ಸುಳ್ಳಾಗುತ್ತವೆ.

ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಬರಲಿದೆ. ನಮಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಪರಿಸ್ಥಿತಿ ಬರುವುದಿಲ್ಲ ಎಂದು ಅವರು ಹೇಳಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments