Webdunia - Bharat's app for daily news and videos

Install App

ಮೋದಿ ಅವರ ಕಾರ್ಯದಕ್ಷತೆ ಬಗ್ಗೆ ನಂಬಿಕೆಯಿಲ್ವಾ

Webdunia
ಶುಕ್ರವಾರ, 11 ಆಗಸ್ಟ್ 2023 (17:04 IST)
ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಬಿಲ್ ಹಣ ಪಾವತಿ ಮಾಡುತ್ತಿಲ್ಲ, ಹೀಗಾಗಿ ರಾಹುಲ್ ಗಾಂಧಿಯವರು ಮಧ್ಯಪ್ರವೇಶಿಸಿ ಬಿಲ್ ಹಣ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿಗಳಿಗೆ. ನರೇಂದ್ರ ಮೋದಿ ಅವರು ಮಾಡಬೇಕಿರುವ ಕೆಲಸವನ್ನು ರಾಹುಲ್ ಗಾಂಧಿಯವರಿಗೆ ಮಾಡಿ ಎಂದು ಒತ್ತಾಯಿಸುತ್ತಿರುವುದನ್ನ ನೋಡಿದರೆ ಸ್ವತಃ ಬೊಮ್ಮಾಯಿಯವರಿಗೆ ಮೋದಿ ಅವರ ಕಾರ್ಯದಕ್ಷತೆ ಬಗ್ಗೆ ನಂಬಿಕೆ ಇದ್ದಂತೆ ಕಾಣುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬೊಮ್ಮಾಯಿಗೆ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

ಮುಂದಿನ ಸುದ್ದಿ
Show comments