Webdunia - Bharat's app for daily news and videos

Install App

ಆಪರೇಷನ್ ಕಮಲದ ಭಯ ಇಲ್ಲವೇ ಇಲ್ಲ

Webdunia
ಸೋಮವಾರ, 27 ಮೇ 2019 (16:46 IST)
ರಾಜ್ಯದ ಮೈತ್ರಿ ಸರ್ಕಾರ ಅಸ್ಥಿರಗೊಳ್ಳುವ ಪ್ರಶ್ನೆಯೇ ಇಲ್ಲ. ಆಪರೇಷನ್ ಕಮಲದ ಯಾವುದೇ‌ ಭಯ ಇಲ್ಲ. ಹೀಗಂತ ಕೆಪಿಸಿಸಿ ಅಧ್ಯಕ್ಷ ಹೇಳಿದ್ದಾರೆ.

ಸಚಿವ ಸಂಪುಟ ಪುನಾರಚನೆ ಬಗ್ಗೆ ಪ್ರಾಥಮಿಕ ಚರ್ಚೆಯಾಗಿದೆಯಷ್ಟೇ. ‌ಇನ್ನೂ ತೀರ್ಮಾನವಾಗಿಲ್ಲ. ಅತೃಪ್ತರನ್ನು ಮನವೊಲಿಸುವುದು ಅನ್ನುವುದಲ್ಲ. ಯಾರಿಗೆ ಅವಶ್ಯಕತೆಯಿದೆಯೋ ಅವರಿಗೆ ಕೊಡುತ್ತೇವೆ. ಹೀಗಂತ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಮ್ಮ ಸರ್ಕಾರ ಭದ್ರವಾಗಿದೆ. ಇನ್ನೂ ಭದ್ರಗೊಳಿಸಲು ಮಂತ್ರಿಗಳೆಲ್ಲ ಸೇರಿ ಕೆಲಸ ಮಾಡುತ್ತೇವೆ. ರಾಜ್ಯದ ಅಭಿವೃದ್ಧಿ ಮುಖ್ಯ. ಸರ್ಕಾರ ಇರುತ್ತದೆಯೋ ಇಲ್ಲವೋ? ಯಾರು ಯಾರ ಮನೆಗೆ ಹೋದರು ಎನ್ನುವುದಷ್ಟೇ ಚರ್ಚೆಯಾಗುತ್ತಿದೆಯಷ್ಟೆ. ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

ಈ ಬಗ್ಗೆ ಸಚಿವರ ಜೊತೆ ಚರ್ಚೆ ಮಾಡಿದ್ದೇವೆ . ಸರ್ಕಾರದ ಯೋಜನೆಗಳು ಕಾರ್ಯಕ್ರಮಗಳು ಜನರನ್ನು ತಲುಪಬೇಕು. ಸರ್ಕಾರ ಅಳಿವು ಉಳಿವಿವ ಪ್ರಶ್ನೆಯೇ ಇಲ್ಲ‌. ಸರ್ಕಾರ ಭದ್ರವಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments