ಶಿಷ್ಟಾಚಾರದ ವೇಳೆ ಹಾರಾ-ತುರಾಯಿ ಬದಲು ಪುಸ್ತಕ ಕೊಡಿ: ರಾಜ್ಯ ಸರಕಾರ ಆದೇಶ

Webdunia
ಮಂಗಳವಾರ, 10 ಆಗಸ್ಟ್ 2021 (14:20 IST)
ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವ ಪ್ರಯತ್ನಕ್ಕೆ ಮುಂದಾಗಿದೆ.
ಬೆಂಗಳೂರಿನಲ್ಲಿ ಮಂಗಳವಾರ ಹಿರಿಯ ಪೊಲೀಸ್
ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು.  ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ  ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಸೂಚಿಸಿದರು.
ಸಿಎಂ ಮೌಖಿಕವಾಗಿ ಪೊಲೀಸರಿಗೆ ಸೂಚಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಸರ್ಕಾರಿ ಆದೇಶ ಜಾರಿ ಮಾಡಿದರು. ಇನ್ನು ಮುಂದೆ ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments