Webdunia - Bharat's app for daily news and videos

Install App

ಶಿಷ್ಟಾಚಾರದ ವೇಳೆ ಹಾರಾ-ತುರಾಯಿ ಬದಲು ಪುಸ್ತಕ ಕೊಡಿ: ರಾಜ್ಯ ಸರಕಾರ ಆದೇಶ

Webdunia
ಮಂಗಳವಾರ, 10 ಆಗಸ್ಟ್ 2021 (14:20 IST)
ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವ ಪ್ರಯತ್ನಕ್ಕೆ ಮುಂದಾಗಿದೆ.
ಬೆಂಗಳೂರಿನಲ್ಲಿ ಮಂಗಳವಾರ ಹಿರಿಯ ಪೊಲೀಸ್
ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು.  ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ  ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಸೂಚಿಸಿದರು.
ಸಿಎಂ ಮೌಖಿಕವಾಗಿ ಪೊಲೀಸರಿಗೆ ಸೂಚಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಸರ್ಕಾರಿ ಆದೇಶ ಜಾರಿ ಮಾಡಿದರು. ಇನ್ನು ಮುಂದೆ ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments