Webdunia - Bharat's app for daily news and videos

Install App

ಬಲವಂತದ ಬಂದ್ ಮಾಡಿದರೆ ಕಾನೂನು ಕ್ರಮ - ಖಡಕ್ ವಾರ್ನಿಂಗ್

Webdunia
ಗುರುವಾರ, 30 ಡಿಸೆಂಬರ್ 2021 (17:05 IST)
ನಾಳೆ ಬಲವಂತದ ಬಂದ್ ಮಾಡಿಸಿದ್ರೆ ಕಾನೂನು ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಪಿ ಅನುಚೇತ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಇಎಸ್ ಸಂಘಟನೆ ನಿಷೇಧಿ ಸುವಂತೆ ಒತ್ತಾಯಿಸಿ ನಾಳೆ ಕನ್ನಡಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು, ಇದರಿಂದ ಜನಸಾಮಾನ್ಯರಿಗೆ ತೊಂದರೆ ಆಗಲಿದೆ.ಹಾಗಾಗಿ ಬಂದ್ ಕೈಬಿಡಬೇಕು. ಬಲವಂತದ ಬಂದ್ ಮಾಡಿದ್ರೆ ಕ್ರಮ ತೆಗೆದುಕೊಳ್ಳಲಾಗುತ್ತದೆ.
 
ಹಾಗೂ ಟೌನ್ ಹಾಲ್ ಬಳಿಯೇ ಬಂಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನು ಹೊಸ ವರ್ಷ ಆಚರಿಸಲು ಯಾವುದೆ ರೀತಿಯ ಕಾರ್ಯಕ್ರಮ, ಡಿಜೆ ,ಇತ್ಯಾದಿ ಪಾರ್ಟಿಗಳನ್ನು ಆಯೋಜಿಸುವಂತಿಲ್ಲ. ಯಾವುದಾದರು ಕಾರ್ಯಕ್ರಮ ಆಯೋಜಿಸಿದರ ಬಗ್ಗೆ ತಿಳಿದು ಬಂದರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತೆ. ಅಲ್ಲದೇ ಅಂತವರ ಮೇಲೆ ಕೇಸ್ ದಾ
ಖಲಿಸಲಾಗುತ್ತೆ ಎಂದು ಖಡಕ್ಕಾಗಿ ವಾರ್ನಿಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಎಲ್ಲೆಲ್ಲೂ ಮಳೆ ಬರ್ತಿದೆ, ಬೆಂಗಳೂರಿನಲ್ಲಿ ಮಾತ್ರ ಯಾಕಿಲ್ಲ, ಯಾವಾಗ ಬರುತ್ತದೆ ಇಲ್ಲಿದೆ ವಿವರ

ಗರ್ಲ್ ಫ್ರೆಂಡ್ ಜೊತೆ ಸುಮ್ನೆ ಸಿನಿಮಾ ನೋಡೋದು ಬಿಟ್ಟು ಈ ಕೆಲಸ ಮಾಡಿದ್ದಕ್ಕೆ ಯುವಕನಿಗೆ ಥಿಯೇಟರ್ ನಲ್ಲಿ ಬಿತ್ತು ಗೂಸಾ Video

Karnataka Weather:ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ, ಇಲ್ಲಿದೆ ವಾರದ ಹವಾಮಾನ ವರದಿ

ಮುಂದಿನ ಸುದ್ದಿ
Show comments