Webdunia - Bharat's app for daily news and videos

Install App

ಮನೆ ಮುಂದೆ ಕಸದ ಗಾಡಿ ಬರುತ್ತಿಲ್ಲವೇ? ಇದಕ್ಕೆ ಕಾರಣ ಇಲ್ಲಿದೆ ನೋಡಿ!

Webdunia
ಸೋಮವಾರ, 11 ಜೂನ್ 2018 (10:16 IST)
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಸ ವಿಲೇವಾರಿಯದ್ದೇ ದೊಡ್ಡ ಸಮಸ್ಯೆ. ಪಕ್ಕದ ಸೈಟ್ ಗೆ ಹಾಕುವಂತಿಲ್ಲ, ಸಿಕ್ಕ ಸಿಕ್ಕಲ್ಲಿ ಕಸ ಎಸೆದರೆ ನಮಗೇ ತೊಂದರೆ. ಆದರೆ ಕಸದ ಗಾಡಿ ಸರಿಯಾಗಿ ಬರದೇ ಇದ್ದರೆ ಏನು ಮಾಡೋದು?

ಇದೀಗ ನಗರದ ವಾಸಿಗಳ ಸಮಸ್ಯೆ ಇದೇ ಆಗಿದೆ. ಕಳೆದೆರಡು ದಿನಗಳಿಂದ ಕಸದ ಗಾಡಿಗಳು ಮನೆ ಮುಂದೆ ಬರುತ್ತಿಲ್ಲ. ಇದಕ್ಕೆ ಕಾರಣ ಕಸ ವಿಲೇವಾರಿ ಮಾಡುವ ನೌಕರರ ಮುಷ್ಕರ.

ಬಿಬಿಎಂಪಿ ಕಳೆದ ಎರಡು ತಿಂಗಳಿನಿಂದ ಬಿಲ್ ಪಾವತಿಸದ ಹಿನ್ನಲೆಯಲ್ಲಿ ಕಳೆದೆರಡು ದಿನಗಳಿಂದ ಕಸ ವಿಲೇವಾರಿ ನೌಕರರು ಮತ್ತು ಆಟೋ ವಿಲೇವಾರಿ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ ಸೂಕ್ತವಾಗಿ ಕಸ ವಿಲೇವಾರಿಯಾಗದೇ ಬೆಂಗಳೂರು ನಿವಾಸಿಗಳು ಒದ್ದಾಡುವಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments