Webdunia - Bharat's app for daily news and videos

Install App

ಚಿನ್ನದ ಬಿಸ್ಕತ್, ಆಡಂಬರಕ್ಕೆ ಬ್ರೇಕ್… ಟೀಕಾಕಾರರ ಬಾಯ್ಮುಚ್ಚಿಸಿದ ಸಿಎಂ

Webdunia
ಮಂಗಳವಾರ, 17 ಅಕ್ಟೋಬರ್ 2017 (20:13 IST)
ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆ ತಂದ ಅನಾಹುತ ಒಂದು ಕಡೆ ಸಮಸ್ಯೆಯಾದರೆ, ಇದರ ಜತೆಗೆ ಅನೇಕ ಸಮಸ್ಯೆಗಳವೂ ಇವೆ. ಆದರೆ ಇದರ ನಡುವೆ ವಿಧಾನಸೌಧ ವಜ್ರಮಹೋತ್ಸವವನ್ನು ಅದ್ಧೂರಿಯಾಗಿ ನಡೆಸಲು ಉದ್ದೇಶಿಸಿದ್ದ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಹಾಕಿದ್ದಾರೆ.

ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಇಂತಹ ಸಂದರ್ಭದಲ್ಲಿ ಅದ್ಧೂರಿ ಆಚರಣೆ ಮಾಡುವುದು ತಪ್ಪು. ಇದರಿಂದ ತಪ್ಪು ಸಂದೇಶ ರವಾನೆಯಾಗುತ್ತದೆ.  ಕೋಟ್ಯಂತರ ರೂ. ವೆಚ್ಚ ಮಾಡುವುದು ಸರಿಯಲ್ಲ ಎಂದಿದ್ದಾರೆ.

ವಜ್ರಮಹೋತ್ಸವ ವೆಚ್ಚಕ್ಕೆ ವಿಧಾನಸಭೆ ಸಚಿವಾಲಯ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, 26 ಕೋಟಿ ರೂ. ನೀಡಲು ಕೋರಿದೆ. ಆದರೆ10 ಕೋಟಿ ಹಣ ನೀಡಲು ಸಿಎಂ ಸಮ್ಮತಿ ನೀಡುವ ಸಾಧ್ಯತೆಯಿದೆ. ಇದರ ನಡುವೆ ಚಿನ್ನದ ಬಿಸ್ಕತ್, ಬೆಳ್ಳಿ ಸಾಮಗ್ರಿ ಉಡುಗೊರೆ ನೀಡದಿರಲು ತೀರ್ಮಾನ ತೆಗೆದುಕೊಂಡಿದ್ದಾರೆ. ಇದರ ಬದಲು ವಿಧಾನಸೌಧ ಫಲಕ ಗಿಫ್ಟ್ ನೀಡಲು ಉದ್ದೇಶಿಸಲಾಗಿದೆ. ಚಿನ್ನದ ಬಿಸ್ಕತ್ ವಿಚಾರವಾಗಿ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ಕೇಳಿ ಬಂದಿತ್ತು. ಹೀಗಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಹನಕ್ಕೆ ಸಿಲುಕಿ ಬೆಂಬಲಿಗ ಸಾವು: ಜಗನ್ ಮೋಗನ್‌ ರೆಡ್ಡಿಗೆ ಆಂಧ್ರದಿಂಧ ಬಿಗ್‌ ರಿಲೀಫ್‌

1941ರ ಬಳಿಕ ಕೆಆರ್‌ಎಸ್‌ ಡ್ಯಾಂನಲ್ಲಿ ಮೊದಲ ಬಾರಿ 124 ಅಡಿ ತಲುಪಿದ ನೀರಿನ ಮಟ್ಟ

ಬಿಜೆಪಿ ರಾಜ್ಯಾಧ್ಯಕ್ಷ ರೇಸ್‌ನಲ್ಲಿ ನಾನಿಲ್ಲ: ಆರ್‌ ಅಶೋಕ್‌

ಜಗನ್ನಾಥ ರಥಯಾತ್ರೆ ವೇಳೆ ರೊಚ್ಚಿಗೆದ್ದು ದಿಕ್ಕಾಪಾಲಾಗಿ ಓಡಿದ ಆನೆ: ಇಬ್ಬರು ಭಕ್ತರಿಗೆ ಗಾಯ

ಕೋರ್ಟಿನ ತಡೆಯಾಜ್ಞೆ ನಡುವೆ ದಲಿತರ ಭೂಮಿ ತೆರವಿಗೆ ಯತ್ನ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments