Webdunia - Bharat's app for daily news and videos

Install App

ನ್ಯಾಯ ಒದಗಿಸಲು ಸರ್ಕಾರಕ್ಕೆ ಆಗುವುದಿಲ್ಲ -ಅಶ್ವಿನಿ (ಕೊಲೆಯಾದ ಹರ್ಷ ಅಕ್ಕ)

Webdunia
ಗುರುವಾರ, 7 ಜುಲೈ 2022 (16:22 IST)
ಶಿವಮೊಗ್ಗದಲ್ಲಿ ಫೆಬ್ರವರಿಯಲ್ಲಿ ಕೊಲೆಯಾಗಿದ್ದ ಹರ್ಷ ಸಹೋದರಿ ಅಶ್ವಿನಿ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಜೋರಾಗಿ ಮಾತನಾಡಿ ಕಳುಹಿಸಿದ ಘಟನೆ ಬೆಂಗಳೂರು ಮಲ್ಲೇಶ್ವರಂ ನ ಬಿಜೆಪಿ ಕಚೇರಿಯಲ್ಲಿ ನಡೆದಿದೆ.
 
ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿಗಳಿಗೆ ನಡೆಯುತ್ತಿರುವ ರಾಜಾಥಿತ್ಯದ ಬಗ್ಗೆ ಅಶ್ವಿನಿ ಅವರು ದೂರು ನೀಡಲು ಹೋಗಿದ್ದ ವೇಳೆ ಘಟನೆ ನಡೆದಿದೆ.
ನ್ಯಾಯ ಕೇಳಲು ಹೋದ ಅಶ್ವಿನಿ ಜತೆ ಗೃಹ ಸಚಿವರು ಜೋರಾಗಿ ಮಾತನಾಡಿದ್ದಾರೆ.
 
ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವಂತೆ ಅಶ್ವಿನಿ ಕೇಳಿಕೊಂಡಿದ್ದು,ಆದರೆ ಅಶ್ವಿನಿ ಅವರೊಂದಿಗೆ ಜೋರಾಗಿ ಮಾತನಾಡಿ ಕಳುಹಿಸಲಾಗಿದೆ.
 
ಮಾತನಾಡಲು ಸಮಯ ಕೇಳಿದ್ದೆ ತಪ್ಪಾಯಿತು.ಸರ್ಕಾರದ ಮೇಲೆ ನಂಬಿಕೆ ಹೊರಟು ಹೊಯಿತು. ನ್ಯಾಯ ಸಿಗುವ ನಂಬಿಕೆಯನ್ನೇ ಕಳೆದುಕೊಂಡಿದ್ದೇನೆ ಎಂದು ಎಂದು ಅಶ್ವಿನಿ ಹೊರ ನಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಡದಿ ಟೌನ್‌ಶಿಪ್‌: ಜಾಮೀನು ನೀಡಲು ಇಚ್ಛೆಯಿಲ್ಲದವರಿಗೆ ಒತ್ತಾಯವಿಲ್ಲ

NEET Paper Leak Row: ರಾಜೀನಾಮೆಗೆ ಕಾರಣ ಬಿಚ್ಚಿಟ್ಟ ಧರ್ಮೇಂದ್ರ ಪ್ರಧಾನ್

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ಮುಂದಿನ ಸುದ್ದಿ
Show comments