Webdunia - Bharat's app for daily news and videos

Install App

ರಾಜ್ಯದಲ್ಲಿ ಸರ್ಕಾರ ಇದೆಯೋ, ಇಲ್ಲವೋ: ಯುಟಿ ಖಾದರ್

Webdunia
ಶನಿವಾರ, 31 ಜುಲೈ 2021 (17:59 IST)
ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊರೊನಾ ನಿಯಂತ್ರಿಸುವಲ್ಲಿ ಹಿಂದಿನ ಬಿ.ಎಸ್.ವೈ ಸರಕಾರ ವಿಫಲವಾಗಿದೆ. ನೂತನ ಮುಖ್ಯಮಂತ್ರಿ ಎಷ್ಟು ಯಶಸ್ವಿಯಾಗುತ್ತಾರೆ ನಾವು ನೋಡಬೇಕು. ಅವರಿಗೆ ಬೇಕಾಗುವ ಮಂತ್ರಿ ಸ್ಥಾನ ಮಾಡಿಕೊಳ್ಳುವ ಅವಕಾಶ ಕೂಡ ಇಲ್ಲ. ಕೊರೋನಾ ಹೆಚ್ಚು ಉಲ್ಬಣಗೊಂಡಿದೆ. ಅಧಿಕಾರಿಗಳು ಗೊಂದಲದಲ್ಲಿದ್ದಾರೆ. ಪ್ರವಾಹ ಪರಿಸ್ಥಿತಿಯಲ್ಲಿ ಜನರ ಕಷ್ಟ ಆಲಿಸಲು ಮಂತ್ರಿಗಳು ಕೂಡ ಇಲ್ಲ. ಇವೆಲ್ಲ ರಾಜಕೀಯ ಗೊಂದಲ ಮುಖ್ಯಮಂತ್ರಿ ಬದಲಾವಣೆ, ಈ ಸಮಯದಲ್ಲಿ ಬೇಕಿತ್ತಾ ಎಂದು ಪ್ರಶ್ನಿಸಿದರು.
ಇನ್ನು ಬಿ.ಎಸ್ ವೈ ಅವರಿಗೆ ಕಾಂಗ್ರೆಸ್ ನವರು ಅತ್ಯಂತ ಗೌರವ ಕೊಟ್ರು. ಬಿಜೆಪಿಯವರೇ ಯಡಿಯೂರಪ್ಪನವರಿಗೆ ಅತ್ಯಂತ ಕೆಟ್ಟ ಶಬ್ದಗಳಲ್ಲಿ ಟೀಕೆ ಮಾಡಿದ್ರು. ಬಿಜೆಪಿ ಶಾಸಕರು, ಬಿಜೆಪಿ ಮಂತ್ರಿಗಳು ಹಿಂದಿನ‌ ಮುಖ್ಯಮಂತ್ರಿ ಅವರಿಗೆ ತೊಂದರೆ ಕೊಟ್ರು. ಆ ರೀತಿಯಲ್ಲಿ ಪ್ರಸ್ತುತ ಮುಖ್ಯಮಂತ್ರಿ ಅವರಿಗೆ ತೊಂದರೆ ಕೊಡಬೇಡಿ. ಬಸವರಾಜ್ ಬೊಮ್ಮಾಯಿ ಅವರಿಗೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ. ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಎಂದು ಕೇಂದ್ರಕ್ಕೆ ಪತ್ರ ಬರೆದವರು ಬಿಜೆಪಿಯವರೆ. ಓಪನ್ ಆಗಿ ಸಿಎಂ ವಿರುದ್ಧ ಸ್ಟೇಟ್ ಮೆಂಟ್ ಕೊಟ್ಟವರು ಬಿಜೆಪಿ ಮಂತ್ರಿಗಳೇ. ಮುಖ್ಯಮಂತ್ರಿ ವಿರುಧ್ದ ರಾಜ್ಯಪಾಲರಿಗೆ ಪತ್ರ ಬರೆದವರು ಆವರ ನಾಯಕರುಗಳು. ಈಗಿನ‌ ಮುಖ್ಯಮಂತ್ರಿಗಳಿಗೆ ಆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments