Webdunia - Bharat's app for daily news and videos

Install App

ಮಾನವೀಯತೆ ಇಲ್ಲದ ಪರಿಸ್ಥಿತಿ ರಷ್ಯಾದಿಂದ ಅಗುತ್ತಿದೆ: ಕೆ.ಜಿ ಬೋಪಯ್ಯ

Webdunia
ಸೋಮವಾರ, 28 ಫೆಬ್ರವರಿ 2022 (21:07 IST)
ಮಡಿಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತಾನಾಡಿದ ಅವರು, ಉಕ್ರೇನ್ ಹಾಗೂ ರಷ್ಯಾದ ನಡುವೆ ನಡೆಯುತ್ತಿರುವ ಯುದ್ದ ಹಿನ್ನೆಲೆ ಉಕ್ರೇನ್‍ನಲ್ಲಿ ಸಿಲುಕಿಕೊಂಡು ಇರುವ ಭಾರತೀಯರಿಗೆ ಅಹಾರ ಕೊರತೆ ಎದುರಾಗಿದ್ದು, ಮಾನವೀಯತೆ ಇಲ್ಲದ ಪರಿಸ್ಥಿತಿ ರಷ್ಯಾದಿಂದ ಅಗುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ ಎಷ್ಟು ಜನರು ಭಾರತೀಯರು ಉಕ್ರೇನ್ ನಲ್ಲಿ ಸಿಲುಕಿಕೊಂಡು ಇದ್ದಾರೆ. ವಿದ್ಯಾರ್ಥಿಗಳು ಸಾರ್ವಜನಿಕರು ಅವರು ಎಲ್ಲಾರನ್ನು ಹೋಸ ಯೋಜನೆಯನ್ನೆ ಮಾಡಿ ಏರ್‌ಲಿಫ್ಟ್‌ ಮಾಡುವ ಕೆಲಸಗಳು ಅಗತ್ತ ಇದೆ ಎಂದಿದ್ದಾರೆ. 
ಉಕ್ರೇನ್‍ನಲ್ಲಿ ನಡೆಯುತ್ತಿರುವ ಯುದ್ದದಿಂದ ಅಲ್ಲಿಯ ಗಡಿಭಾಗದಲ್ಲಿ ಇರುವವರನ್ನು ಕರೆತರುವ ಕೆಲಸ ವಿಳಂಬ ಆಗಿದೆ. ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಅಲ್ಲೇ ಸಿಲುಕಿರುವುದರಿಂದ ಜನಪ್ರತಿನಿಧಿಯಾಗಿ ನಾವು ಹೆಚ್ಚು ಗಮನ ಹರಿಸಬೇಕಿದೆ. ಸಂಬಂಧಪಟ್ಟ ಕರ್ನಾಟಕ ಆದಿಕಾರಿಗಳ ಜೊತೆಯು ದೂರವಾಣಿ ಸಂಪರ್ಕ ಮಾಡಿ ವ್ಯವಸ್ಥೆಗಳನ್ನು ಮಾಡವಂತೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments