Webdunia - Bharat's app for daily news and videos

Install App

ಇಂಟರ್ನೆಟ್ ಸಂಪರ್ಕ ಬೇಡ ಎಂದಿದ್ದಕ್ಕೆ ಬಿಯರ್ ಬಾಟಲ್ ನಿಂದ ಹೊಡೆಯೋದಾ

Webdunia
ಶನಿವಾರ, 4 ಏಪ್ರಿಲ್ 2020 (14:30 IST)
ವಿಶ್ವದಾದ್ಯಂತ ಕೊರೋನಾ ಭೀತಿಯಲ್ಲಿ ಜನರು ತತ್ತರಿಸಿ ಹೋಗಿದ್ರೆ, ಇಲ್ಲೋರ್ವ ಇಂಟರ್ನೆಟ್ ಪ್ರೋವೈಡರ್ ಮಾಲೀಕನಿಗೆ ಪಿಜಿ ಯವರು  ಇಂಟರ್ನೆಟ್ ಸಂಪರ್ಕ ತೆಗೆದುಕೊಳ್ಳಲು ನಿರಾಕರಣೆ ಮಾಡಿದ್ದಾರೆನ್ನುವ ಚಿಂತೆಯಾಗಿದೆ.

ಇಂಟರ್ನೆಟ್ ಪ್ರೋವೈಡರ್ ಅಂಡ್ ಗ್ಯಾಂಗ್ ನವರು ಪಿಜಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿರುವಂತಹ ಘಟನೆ ಬೆಂಗಳೂರು ಹೊರವಲಯ ಎಲೆಕ್ಟ್ರಾನಿಕ್ ಸಿಟಿ ಬಳಿಯ ಗೋವಿಂದ ಶೆಟ್ಟಿ ಪಾಳ್ಯದಲ್ಲಿರಯವ ಕ್ವೀನ್ಸ್ ಲಾಂಜ್ ಪಿಜಿ ಬಳಿ ನಡೆದಿದೆ. ಕಳೆದ ಕೆಲವು ದಿನಗಳಿಂದ ಪಿಜಿ ಯಲ್ಲಿ ಇಂಟರ್ನೆಟ್ ಸಂಪರ್ಕ ಹಾಕಿಸಿಕೊಳ್ಳುವಂತೆ ಇಂಟರ್ ಪ್ರೋವೈಡರ್ ಮಾಲೀಕ ಶೇಖರ್ ಪಿಜಿಯವರ ಬಳಿ ಕೇಳುತ್ತಿದ್ದನು. ಆದರೆ ಇಂಟರ್ನೆಟ್ ಹಾಕಿಸಿಕೊಳ್ಳಲು ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ಪಿಜಿ ಸಿಬ್ಬಂದಿ ಶ್ರೀನಿವಾಸ್ ಎಂಬಾತನನ್ನು ಥಳಿಸಿದ್ದಾರೆ.

ತಡರಾತ್ರಿ ಕಂಠ ಪೂರ್ತಿ ಮದ್ಯ ಸೇವಿಸಿ ಬಿಯರ್ ಬಾಟಲ್ ಜೊತೆಗೆ ಗ್ಯಾಂಗ್ ಅನ್ನು ಕರೆತಂದು ಪಿಜಿ ಸಿಬ್ಬಂದಿ ಶೇಖರ್ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆಗೆ ಯತ್ನಿಸಿ ಪಿಜಿ ಕಚೇರಿಯ ಮುಂಭಾಗದ ಗ್ಲಾಸ್ ಅನ್ನು ಪುಡಿ ಗೊಳಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹಲ್ಲೆ ನಡೆಸಿರುವ ದೃಶ್ಯಾವಳಿಗಳು ಪಿಜಿ ಮುಂಭಾಗದ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments