Webdunia - Bharat's app for daily news and videos

Install App

ದೆಹಲಿ ಸಭೆಯಲ್ಲಿ ರಾಜ್ಯದ ವಿಚಾರ ಯಾವುದೂ ಚರ್ಚೆಯಾಗಿಲ್ಲ-ಯಡಿಯೂರಪ್ಪ

Webdunia
ಗುರುವಾರ, 14 ಸೆಪ್ಟಂಬರ್ 2023 (15:52 IST)
ದೆಹಲಿಯಿಂದ ಆಗಮಿಸಿ ದೇವನಹಳ್ಳಿ ಏರ್ಪೋಟ್ ನಲ್ಲಿ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.ದೆಹಲಿ ಸಭೆಯಲ್ಲಿ ರಾಜ್ಯದ ವಿಚಾರ ಯಾವುದೂ ಚರ್ಚೆಯಾಗಿಲ್ಲ.ಕೇವಲ ಜಿ-20 ಸಕ್ಸಸ್ ಬಗ್ಗೆ ಚರ್ಚೆ ನಡೆದಿದೆ.ರಾಜ್ಯದ ಯಾವ ವಿಚಾರವು ಯಾರು ಚರ್ಚೆ ಮಾಡಿಲ್ಲ.ಕಾವೇರಿ ನೀರು ಬಿಡಬಾರದು ಅಂತ ನಮ್ಮ ನಿಲುವು ಸ್ಪಷ್ಟವಾಗಿದೆ.ಸುಪ್ರಿಂಕೋರ್ಟ್ ಗೆ ನಮ್ಮ ಕಾವೇರಿ ಭಾಗದ ವಸ್ತು ಸ್ಥಿತಿ ಮನವರಿಕೆ ಮಾಡಿಕೊಡಬೇಕು ಅಷ್ಟೆ,ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶರಬತ್‌ ಜಿಹಾದ್‌ ಹೇಳಿಕೆಗೆ ಸ್ವೀಕಾರರ್ಹವಲ್ಲ: ಬಾಬಾ ರಾಮ್‌ದೇವ್‌ ವಿರುದ್ಧ ಡೆಲ್ಲಿ ಹೈಕೋರ್ಟ್‌ ಗರಂ

Wing commander assault: ಭಾಷೆ ವಿಚಾರಕ್ಕೆ ಇನ್ನೊಬ್ಬರ ಮೇಲೆ ಹಲ್ಲೆ ನಡೆಸುವ ಸಣ್ಣ ಬುದ್ಧಿ ಕನ್ನಡಿಗರದ್ದಲ್ಲ: ಸಿದ್ದರಾಮಯ್ಯ ಗುಡುಗು

ವಿದೇಶಗಳಲ್ಲಿ ರಾಷ್ಟ್ರ ಗೌರವಕ್ಕೆ ಧಕ್ಕೆ ತಂದ ರಾಹುಲ್ ಗಾಂಧಿ: ಬಿವೈ ವಿಜಯೇಂದ್ರ

ದುಬೈನಿಂದ ಬಂದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಹತ್ಯೆಗೈದು ಸೂಟ್‌ಕೇಸ್‌ನಲ್ಲಿ ತುಂಬಿದ ಪತ್ನಿ

Hizab vs Janeu: ನಿಮಗೆ ಜನಿವಾರ ಎಷ್ಟು ಮುಖ್ಯವೋ ನಮಗೆ ಹಿಜಾಬ್ ಕೂಡಾ ಮುಖ್ಯ: ಅಲಿಯಾ ಅಸ್ಸಾದಿ ಟ್ವೀಟ್ ಕಿಡಿ

ಮುಂದಿನ ಸುದ್ದಿ
Show comments