ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಗೆ ಮನ್ನಣೆ ...!!!

Webdunia
ಗುರುವಾರ, 28 ಅಕ್ಟೋಬರ್ 2021 (17:15 IST)
ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ದಕ್ಷಿಣ ರಾಜ್ಯಗಳ ಪ್ರವಾಸೋದ್ಯಮ ಸಚಿವರ ಸಮ್ಮೇಳನ ನಡೆಯುತ್ತಿದೆ. ಎರಡು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದ ವೇದಿಕೆಯ ಬ್ಯಾನರ್ ನಲ್ಲಿ ಕನ್ನಡ ಬಳಸದ ಬಗ್ಗೆ ರಾಜ್ಯ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಕಾರ್ಯಕ್ರಮ ನಡೆಯುತ್ತಿದ್ದ ವೇದಿಕೆಗೆ ಪ್ರವಾಸೋದ್ಯಮ ಇಲಾಖೆ ಮಹಾ ನಿದೇರ್ಶಕ ಗಂಜಿ ಕಮಲ ವರ್ಧನ್ ರಾವ್ ಅವರನ್ನು ಕರೆಯಿಸಿ ಕೊಂಡ ಸಚಿವರು, ಕೇಂದ್ರ ಪ್ರವಾಸೋದ್ಯಮ ಇಲಾಖೆ ಆಯೋಜಿಸಿರುವ ಕಾರ್ಯಕ್ರಮ ಆದರೂ ಸಹ ವೇದಿಕೆಯಲ್ಲಿ ಕನ್ನಡ ಇಲ್ಲದಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.ಕೂಡಲೇ ವೇದಿಕೆಯ ಬ್ಯಾನರ್ ನಲ್ಲಿ ಕನ್ನಡ ಭಾಷೆ ಬಳಸುವಂತೆ ತಾಕೀತು ಮಾಡಿದರು ಎಚ್ಚೆತ್ತ ಅಧಿಕಾರಿಗಳು ಬ್ಯಾನರ್ ನಲ್ಲಿ ಕನ್ನಡ ಬಳಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments