Webdunia - Bharat's app for daily news and videos

Install App

ಮತ್ತೆ ಲಾಕ್ ಡೌನಾ? ಬೇಡವೇ ಬೇಡ ಎಂದ ತಜ್ಞರು

Webdunia
ಸೋಮವಾರ, 29 ಮಾರ್ಚ್ 2021 (09:46 IST)
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಭೀತಿ ಮತ್ತೆ ಜೋರಾಗಿದೆ. ಈ ನಡುವೆ ಮತ್ತೆ ಲಾಕ್ ಡೌನ್ ಎಂಬ ಮಾತುಗಳು ಕೇಳಿಬರುತ್ತಿದ್ದವು. ಆದರೆ ಮತ್ತೆ ಲಾಕ್ ಡೌನ್ ಬೇಡವೇ ಬೇಡ ಎಂದು ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.


ಕಳೆದ ವರ್ಷ ಲಾಕ್ ಡೌನ್ ಮಾಡಿದ್ದರಿಂದ ಆರ್ಥಿಕವಾಗಿ ಸಾಕಷ್ಟು ಹೊಡೆತ ಬಿದ್ದಿದೆ. ಎಷ್ಟೋ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ವ್ಯಾಪಾರ, ವ್ಯವಹಾರ ನಷ್ಟಕ್ಕೆ ಸಿಲುಕಿವೆ. ಈಗಷ್ಟೇ ಚೇತರಿಸಿಕೊಳ್ಳುತ್ತಿರುವಾಗ ಮತ್ತೆ ಲಾಕ್ ಡೌನ್ ಮಾಡಿದರೆ ಆರ್ಥಿಕ ಹೊಡೆತವನ್ನು ಸರಿಪಡಿಸಲಾಗದು ಎಂದು ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ನೆರೆಯ ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿದ್ದು, ಮತ್ತೆ ಲಾಕ್ ಡೌನ್ ಮಾತುಗಳೂ ಕೇಳಿಬರುತ್ತಿವೆ. ಆದರೆ ಕರ್ನಾಟಕದಲ್ಲಿ ಸದ್ಯಕ್ಕೆ ಅಂತಹ ಸಾಧ್ಯತೆ ಕಡಿಮೆ. ಲಾಕ್ ಡೌನ್ ಬದಲು ಸಾರ್ವಜನಿಕರೇ ಎಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂಬ ಅಭಿಪ್ರಾಯ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯನ್ನುಕೊಂದು ರುಂಡ ಫ್ರಿಡ್ಜ್ ನಲ್ಲಿಟ್ಟಿದ್ದ ಪತಿಗೆ ಈಗಲೂ ಸ್ವಲ್ಪವೂ ಪಶ್ಚಾತ್ತಾಪವಿಲ್ವಂತೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಡಲಿನಲ್ಲಿ ಕಂಡುಬಂದ ಈ ದೈತ್ಯ ಆಮೆಯನ್ನು ಕಂಡು ವಿಜ್ಞಾನಿಗಳೇ ಶಾಕ್: ಅಪರೂಪದ ದೃಶ್ಯ ಇಲ್ಲಿದೆ Video

ಅಡುಗೆ ಮಾಡುತ್ತಿದ್ದಾಗ ಬಾಂಬ್ ನಂತೆ ಸಿಡಿದ ಕುಕ್ಕರ್, ಮಹಿಳೆಗೆ ಆಗಿದ್ದೇನು ನೋಡಿ Video

ಜನರು ದಂಗೆ ಏಳುವ ಮುನ್ನ ವಿಧಾನಸಭೆ ವಿಸರ್ಜಿಸಿ: ವಿಜಯೇಂದ್ರ

ಮುಂದಿನ ಸುದ್ದಿ
Show comments