Webdunia - Bharat's app for daily news and videos

Install App

ಮತ್ತೆ ಲಾಕ್ ಡೌನಾ? ಬೇಡವೇ ಬೇಡ ಎಂದ ತಜ್ಞರು

Webdunia
ಸೋಮವಾರ, 29 ಮಾರ್ಚ್ 2021 (09:46 IST)
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಭೀತಿ ಮತ್ತೆ ಜೋರಾಗಿದೆ. ಈ ನಡುವೆ ಮತ್ತೆ ಲಾಕ್ ಡೌನ್ ಎಂಬ ಮಾತುಗಳು ಕೇಳಿಬರುತ್ತಿದ್ದವು. ಆದರೆ ಮತ್ತೆ ಲಾಕ್ ಡೌನ್ ಬೇಡವೇ ಬೇಡ ಎಂದು ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.


ಕಳೆದ ವರ್ಷ ಲಾಕ್ ಡೌನ್ ಮಾಡಿದ್ದರಿಂದ ಆರ್ಥಿಕವಾಗಿ ಸಾಕಷ್ಟು ಹೊಡೆತ ಬಿದ್ದಿದೆ. ಎಷ್ಟೋ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ವ್ಯಾಪಾರ, ವ್ಯವಹಾರ ನಷ್ಟಕ್ಕೆ ಸಿಲುಕಿವೆ. ಈಗಷ್ಟೇ ಚೇತರಿಸಿಕೊಳ್ಳುತ್ತಿರುವಾಗ ಮತ್ತೆ ಲಾಕ್ ಡೌನ್ ಮಾಡಿದರೆ ಆರ್ಥಿಕ ಹೊಡೆತವನ್ನು ಸರಿಪಡಿಸಲಾಗದು ಎಂದು ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ನೆರೆಯ ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿದ್ದು, ಮತ್ತೆ ಲಾಕ್ ಡೌನ್ ಮಾತುಗಳೂ ಕೇಳಿಬರುತ್ತಿವೆ. ಆದರೆ ಕರ್ನಾಟಕದಲ್ಲಿ ಸದ್ಯಕ್ಕೆ ಅಂತಹ ಸಾಧ್ಯತೆ ಕಡಿಮೆ. ಲಾಕ್ ಡೌನ್ ಬದಲು ಸಾರ್ವಜನಿಕರೇ ಎಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂಬ ಅಭಿಪ್ರಾಯ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Shocking video: ನೆಗಡಿ ಎಂದು ಬಂದ ಪುಟ್ಟ ಮಗುವಿಗೆ ಸಿಗರೇಟು ಸೇದಲು ಹೇಳಿಕೊಟ್ಟ ವೈದ್ಯ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments