Webdunia - Bharat's app for daily news and videos

Install App

ಯಾವುದೇ ಕಾರಣಕ್ಕೂ ಬಹುಮನಿ ಸುಲ್ತಾನ್ ಉತ್ಸವ ಆಚರಣೆ ಮಾಡಬಾರದು– ಶೋಭಾ

Webdunia
ಬುಧವಾರ, 14 ಫೆಬ್ರವರಿ 2018 (20:04 IST)
ಬಹುಮನಿ ಸುಲ್ತಾನ್ ಉತ್ಸವ ಆಚರಣೆ ಮಾಡಲು ಮುಂದಾಗಿರುವ ಸರ್ಕಾರ ಮುಂದಾಗುವ ಅನಾಹುತಗಳಿಗೆ ಹೊಣೆಯಾಗಬೇಕಾಗುತ್ತದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಬಹುಮನಿ ಸುಲ್ತಾನ್ ಉತ್ಸವ ಆಚರಣೆ ಮಾಡಬಾರದು ಎಂದಿರುವ ಅವರು ವಿಜಯನಗರ ಸಾಮ್ರಾಜ್ಯದ ಪತನಕ್ಕೆ ಕಾರಣವಾದ ಬಹುಮನಿ ಸುಲ್ತಾನ್‌ರ ಉತ್ಸವದ ಮೂಲಕ ಜನರ ಭಾವನೆಗಳಿಗೆ ಧಕ್ಕೆ ತರಲು ಸರ್ಕಾರ ಹೊರಟಿದೆ ಎಂದು ಟೀಕಿಸಿದ್ದಾರೆ.
 
ಈಗಾಗಲೇ ಟಿಪ್ಪು ಸುಲ್ತಾನ್ ಜಯಂತಿ ಮೂಲಕ ಕಾನೂನು ಸುವ್ಯವಸ್ಥೆ ಹದಗೆಡಿಸಲಾಗಿದೆ. ಬಹುಮನಿ ಸುಲ್ತಾನ್ ಉತ್ಸವ ಮೂಲಕ ಕೋಮುಗಲಭೆ ಸೃಷ್ಠಿಸುವ ಪ್ರಯತ್ನ ನಡೆಸಿದೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments