Webdunia - Bharat's app for daily news and videos

Install App

ಕೊರೊನಾ ವೈರಸ್ ತಡೆಗೆ ಮಾಸ್ಕ್‌ ಬೇಡ ಎಂದ ಸಚಿವ

Webdunia
ಸೋಮವಾರ, 9 ಮಾರ್ಚ್ 2020 (18:42 IST)
‘ಕೋವಿಡ್‌–19 ಬಗ್ಗೆ ರಾಜ್ಯದೆಲ್ಲೆಡೆ ತೀವ್ರ ನಿಗಾ ವಹಿಸಲಾಗಿದೆ. ಜನರು ಎನ್‌–95 ಮಾಸ್ಕ್‌ಗಳನ್ನು ಉಪಯೋಗಿಸುವ ಅಗತ್ಯ ಇಲ್ಲ, ಜನರು ಆತಂಕಪಡಬೇಕಾಗಿಲ್ಲ’.

ಹೀಗಂತ ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌  ಹೇಳಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜ್ವರ, ಶೀತ, ಕೆಮ್ಮು ಇದ್ದವರು ವೈರಸ್‌ ಇತರರಿಗೆ ಹರಡದಂತೆ ಮುಖಗವಸು ಉಪಯೋಗಿಸಬಹುದು.

ಆದರೆ ಎಲ್ಲಾ ಜ್ವರವನ್ನು ಕೊವಿಡ್‌–19 ಎಂದು ಹೇಳುವುದು ತಪ್ಪು. ಮಾಸ್ಕ್‌ ಖರೀದಿಸಲು ಮೆಡಿಕಲ್‌ ಶಾಪ್‌ ಮುಂದೆ ಸಾಲುಗಟ್ಟಿ ಹೋಗುವುದು ಬೇಡ. ರಾಜ್ಯದಲ್ಲಿ ಒಂದು ಪ್ರಕರಣ ಪತ್ತೆಯಾಗಿದ್ದರೂ ಆತಂಕಪಡುವ ಸ್ಥಿತಿ ಇಲ್ಲ’ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments