Webdunia - Bharat's app for daily news and videos

Install App

ಕೊರೊನಾ ವೈರಸ್ ತಡೆಗೆ ಮಾಸ್ಕ್‌ ಬೇಡ ಎಂದ ಸಚಿವ

Webdunia
ಸೋಮವಾರ, 9 ಮಾರ್ಚ್ 2020 (18:42 IST)
‘ಕೋವಿಡ್‌–19 ಬಗ್ಗೆ ರಾಜ್ಯದೆಲ್ಲೆಡೆ ತೀವ್ರ ನಿಗಾ ವಹಿಸಲಾಗಿದೆ. ಜನರು ಎನ್‌–95 ಮಾಸ್ಕ್‌ಗಳನ್ನು ಉಪಯೋಗಿಸುವ ಅಗತ್ಯ ಇಲ್ಲ, ಜನರು ಆತಂಕಪಡಬೇಕಾಗಿಲ್ಲ’.

ಹೀಗಂತ ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌  ಹೇಳಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜ್ವರ, ಶೀತ, ಕೆಮ್ಮು ಇದ್ದವರು ವೈರಸ್‌ ಇತರರಿಗೆ ಹರಡದಂತೆ ಮುಖಗವಸು ಉಪಯೋಗಿಸಬಹುದು.

ಆದರೆ ಎಲ್ಲಾ ಜ್ವರವನ್ನು ಕೊವಿಡ್‌–19 ಎಂದು ಹೇಳುವುದು ತಪ್ಪು. ಮಾಸ್ಕ್‌ ಖರೀದಿಸಲು ಮೆಡಿಕಲ್‌ ಶಾಪ್‌ ಮುಂದೆ ಸಾಲುಗಟ್ಟಿ ಹೋಗುವುದು ಬೇಡ. ರಾಜ್ಯದಲ್ಲಿ ಒಂದು ಪ್ರಕರಣ ಪತ್ತೆಯಾಗಿದ್ದರೂ ಆತಂಕಪಡುವ ಸ್ಥಿತಿ ಇಲ್ಲ’ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments