Webdunia - Bharat's app for daily news and videos

Install App

ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ- ಕುಮಾರಸ್ವಾಮಿ

Webdunia
ಸೋಮವಾರ, 22 ಜನವರಿ 2018 (08:48 IST)

ನಾನು ಇನ್ನೂ ಎಷ್ಟು ದಿನ ಬದುಕುತ್ತೇನೆ ಎನ್ನುವುದು ಗೊತ್ತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕೊಪ್ಪಳದಲ್ಲಿ ನಡೆದ ಜೆಡಿಎಸ್ ಸೇರ್ಪಡೆ ಹಾಗೂ ಸಮಾವೇಶದಲ್ಲಿ ಮಾತನಾಡಿದ ಅವರು, ಹೃದಯ ಸಂಬಂಧಿ ಕಾಯಿಲೆಯಿಂದ ಇಸ್ರೇಲ್ ಪ್ರವಾಸಕ್ಕೆ ಹೋಗಿದ್ದಾಗ ಸಾಯಬೇಕಿತ್ತು. ಆದರೆ, ನಿಮ್ಮೆಲ್ಲರ ಆಶೀರ್ವಾದದಿಂದ ಕೃಷ ಅಧ್ಯಯನ ಮಾಡಿ, ಮರಳಿ ಬಂದಿದ್ದೇನೆ ಎಂದು ಭಾವನಾತ್ಮಕವಾಗಿ ಮಾತನಾಡಿದ್ದಾರೆ.

ಸಿದ್ದರಾಮಯ್ಯ ಉಚಿತವಾಗಿ ಅಕ್ಕಿ ಕೊಟ್ಟಿದ್ದೇನೆ ಎನ್ನುತ್ತಿದ್ದಾರೆ. ಅವರು ಅಕ್ಕಿ ಕೊಡುವವರೆಗೆ ಎಲ್ಲರೂ ಉಪವಾಸದಿಂದ ಇದ್ದರೇ ಎಂದು ಪ್ರಶ್ನಿಸಿದ್ದಾರೆ.

ಮೋಸ ಮಾಡಲಾಗಿದೆ ಎಂದು ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡಿ ಮುಖ್ಯಮಂತ್ರಿಯಾಗಿ ಏನು ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ನನಗೆ 113 ಶಾಸಕರನ್ನು ನೀಡಿದರೆ ನಾನು ನಿಮ್ಮೆಲ್ಲರನ್ನು ಹೇಗೆ ಮಾಡುತ್ತೇನೆ ನೋಡಿ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments