Select Your Language

Notifications

webdunia
webdunia
webdunia
webdunia

ಒಂದಲ್ಲ...ಎಷ್ಟೇ ಕೇಸ್ ದಾಖಲಿಸಿದ್ರೂ ಹೆದರಲ್ಲ: ಯಡಿಯೂರಪ್ಪ

ಒಂದಲ್ಲ...ಎಷ್ಟೇ ಕೇಸ್ ದಾಖಲಿಸಿದ್ರೂ ಹೆದರಲ್ಲ: ಯಡಿಯೂರಪ್ಪ
ಬೆಂಗಳೂರು , ಶುಕ್ರವಾರ, 22 ಸೆಪ್ಟಂಬರ್ 2017 (15:21 IST)
ಭ್ರಷ್ಟಾಚಾರ ನಿಗ್ರಹ ದಳ ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿರುವುದು ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್,ಯಡಿಯೂರಪ್ಪ ಹೇಳಿದ್ದಾರೆ
ನಾನು ಯಾವುದೇ ತಪ್ಪು ಮಾಡದಿದ್ದರೂ ಸರಕಾರ ದ್ವೇಷ ಸಾಧನೆಗಾಗಿ ಎಸಿಬಿ ಬಳಸಿಕೊಂಡು ನನ್ನ ವಿರುದ್ಧ ಎಪ್‌ಐಆರ್ ದಾಖಲಿಸಿದೆ. ಒಂದಲ್ಲ ಎಷ್ಟೇ ಕೇಸ್ ದಾಖಲಿಸಿದ್ದರೂ ನಾನು ಹೆದರುವುದಿಲ್ಲ ಎಂದು ತಿರುಗೇಟು ನೀಡಿದರು.
 
ಹೈಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ. ಸತ್ಯ, ಪ್ರಾಮಾಣಿಕತೆಗೆ ಜಯ ದೊರೆತಿದೆ. ನನಗೆ ಸದಾ ನ್ಯಾಯಾಂಗದಲ್ಲಿ ವಿಶ್ವಾಸವಿದೆ.
 
ರಾಜ್ಯ ಹೈಕೋರ್ಟ್ ನೀಡಿದ ತೀರ್ಪಿನಿಂದ ರಾಜ್ಯ ಸರಕಾರಕ್ಕೆ ಮುಖಭಂಗವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅಪಹರಣದ ಬಳಿಕವೂ ಶರತ್ ಮನೆಗೆ ಬಂದು ಹೋಗುತ್ತಿದ್ದ ವಿಶಾಲ್: ಕಮಿಷನರ್