Webdunia - Bharat's app for daily news and videos

Install App

ಯಾರೇ ಬರಲಿ ಗೆಲ್ಲೋದು ನಾನೇ-ಜನಾರ್ದನ ರೆಡ್ಡಿ

Webdunia
ಮಂಗಳವಾರ, 27 ಡಿಸೆಂಬರ್ 2022 (15:31 IST)
ಜನಾರ್ದನ ರೆಡ್ಡಿ ಎಂಟ್ರಿಯಿಂದ ಗಂಗಾವತಿ ಅಖಾಡ ಸಾಕಷ್ಟು ಕುತೂಹಲ ಮೂಡಿಸಿದೆ. ಒಂದ್ಕಡೆ ಹಾಲಿ ಬಿಜೆಪಿ ಶಾಸಕನಿಗೆ ನಡುಕ ಶುರುವಾಗಿದ್ರೆ. ಮತ್ತೊಂದೆಡೆ ಕಾಂಗ್ರೆಸ್​ ಪಾಳಯದಲ್ಲೂ ತಳಮಳ ಸೃಷ್ಟಿಸಿದೆ. ಈ ಬಗ್ಗೆ ಕೊಪ್ಪಳದಲ್ಲಿ ಮಾತನಾಡಿದ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ, ನಾನು ನಾಲ್ಕು ಬಾರಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದೇನೆ. ಎರಡು ಬಾರಿ ಗೆದ್ದಿದ್ದೇನೆ, ಎರಡು ಬಾರಿ ಸೋತಿದ್ದೇನೆ. ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಈ ಕಾರಣಕ್ಕೆ ಕ್ಷೇತ್ರದ ಜನ ನನ್ನ ಪರ ಇದ್ದಾರೆ. ಕುಷ್ಟಗಿ ಕ್ಷೇತ್ರಕ್ಕೆ ಮುಸ್ಲಿಂ ವ್ಯಕ್ತಿಗೆ ಟಿಕೆಟ್ ನೀಡಬೇಕು ಎಂಬ ಎಚ್.ಆರ್.ಶ್ರೀನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿರೋ ಅನ್ಸಾರಿ, ಇದು ಅವರು ರಕ್ತಗತವಾಗಿ ಮಾಡಿಕೊಂಡು ಬಂದ ರಾಜಕೀಯ. ಎಲ್ಲಿ ಮುಸ್ಲಿಮರು ಸೋಲುತ್ತಾರೋ ಅಲ್ಲಿ ಟಿಕೆಟ್ ಕೊಡು ಅಂತಾರೆ. ಸೋತ ನಂತರ ಮುಸ್ಲಿಮರು ಸೋಲುತ್ತಾರೆ ಅಂತಾರೆ. ನಾನು ಗಂಗಾವತಿಯಲ್ಲಿ ಎರಡು ಬಾರಿ ಗೆದ್ದಿದ್ದೇನೆ. ಆಗ ನಾನು ಶ್ರೀನಾಥ್ ಬೆಂಬಲದಿಂದ ಗೆದ್ದಿಲ್ಲ. ಅವರಿಂದ ನನಗೆ ಒಂದು ವೋಟ್ ಕೂಡ ಬಂದಿರಲಿಲ್ಲ. ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧೆ ‌ಮಾಡಿದ್ರೂ, ನಾನು ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments