ಯಾರೇ ಬರಲಿ ಗೆಲ್ಲೋದು ನಾನೇ-ಜನಾರ್ದನ ರೆಡ್ಡಿ

Webdunia
ಮಂಗಳವಾರ, 27 ಡಿಸೆಂಬರ್ 2022 (15:31 IST)
ಜನಾರ್ದನ ರೆಡ್ಡಿ ಎಂಟ್ರಿಯಿಂದ ಗಂಗಾವತಿ ಅಖಾಡ ಸಾಕಷ್ಟು ಕುತೂಹಲ ಮೂಡಿಸಿದೆ. ಒಂದ್ಕಡೆ ಹಾಲಿ ಬಿಜೆಪಿ ಶಾಸಕನಿಗೆ ನಡುಕ ಶುರುವಾಗಿದ್ರೆ. ಮತ್ತೊಂದೆಡೆ ಕಾಂಗ್ರೆಸ್​ ಪಾಳಯದಲ್ಲೂ ತಳಮಳ ಸೃಷ್ಟಿಸಿದೆ. ಈ ಬಗ್ಗೆ ಕೊಪ್ಪಳದಲ್ಲಿ ಮಾತನಾಡಿದ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ, ನಾನು ನಾಲ್ಕು ಬಾರಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದೇನೆ. ಎರಡು ಬಾರಿ ಗೆದ್ದಿದ್ದೇನೆ, ಎರಡು ಬಾರಿ ಸೋತಿದ್ದೇನೆ. ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಈ ಕಾರಣಕ್ಕೆ ಕ್ಷೇತ್ರದ ಜನ ನನ್ನ ಪರ ಇದ್ದಾರೆ. ಕುಷ್ಟಗಿ ಕ್ಷೇತ್ರಕ್ಕೆ ಮುಸ್ಲಿಂ ವ್ಯಕ್ತಿಗೆ ಟಿಕೆಟ್ ನೀಡಬೇಕು ಎಂಬ ಎಚ್.ಆರ್.ಶ್ರೀನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿರೋ ಅನ್ಸಾರಿ, ಇದು ಅವರು ರಕ್ತಗತವಾಗಿ ಮಾಡಿಕೊಂಡು ಬಂದ ರಾಜಕೀಯ. ಎಲ್ಲಿ ಮುಸ್ಲಿಮರು ಸೋಲುತ್ತಾರೋ ಅಲ್ಲಿ ಟಿಕೆಟ್ ಕೊಡು ಅಂತಾರೆ. ಸೋತ ನಂತರ ಮುಸ್ಲಿಮರು ಸೋಲುತ್ತಾರೆ ಅಂತಾರೆ. ನಾನು ಗಂಗಾವತಿಯಲ್ಲಿ ಎರಡು ಬಾರಿ ಗೆದ್ದಿದ್ದೇನೆ. ಆಗ ನಾನು ಶ್ರೀನಾಥ್ ಬೆಂಬಲದಿಂದ ಗೆದ್ದಿಲ್ಲ. ಅವರಿಂದ ನನಗೆ ಒಂದು ವೋಟ್ ಕೂಡ ಬಂದಿರಲಿಲ್ಲ. ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧೆ ‌ಮಾಡಿದ್ರೂ, ನಾನು ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ರಸ್ತೆ ಗುಡಿಸುವ ಯಂತ್ರ ಖರೀದಿಸಿ 613 ಕೋಟಿ ರೂ ಗುಳುಂ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆರೋಪ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಹೈ ಫೈ ಇಂಗ್ಲಿಷ್, ದೊಡ್ಡ ದೊಡ್ಡ ಮಾತು: ದೆಹಲಿ ಬ್ಲಾಸ್ಟ್ ಉಗ್ರ ಉಮರ್ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments