ಅಮಿತ್ ಶಾ ಸಮಾವೇಶದಲ್ಲಿ ಇಂದು ಊಟ ಸಿಗಲ್ಲ!

Webdunia
ಮಂಗಳವಾರ, 3 ಏಪ್ರಿಲ್ 2018 (09:46 IST)
ಹಾವೇರಿ: ಕಾಗಿನೆಲೆಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಾಲ್ಗೊಳ್ಳಲಿರುವ ಹಿಂದುಳಿದ ವರ್ಗದವರ ಸಮಾವೇಶದಲ್ಲಿ ಊಟೋಪಚಾರ ನಡೆಯಲ್ಲ.

ಸಮಾವೇಶಕ್ಕೆ 2 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆಯಿದೆ ಎಂದು ಬಿಜೆಪಿ ಹೇಳಿದೆ. ಇದಕ್ಕಾಗಿ ಆಸನ ವ್ಯವಸ್ಥೆಗಳನ್ನು ಮಾಡಲಾಗಿದೆ. ಆದರೆ ಬಿಸಿಲಿನ ಬೇಗೆಗೆ ಊಟೋಪಚಾರ ಸಿಗಬಹುದೆಂದು ನಿರೀಕ್ಷೆ ಮಾಡಿದರೆ ನಿರಾಶೆಯಾಗಲಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಮಾವೇಶದಲ್ಲಿ ಭರ್ಜರಿ ಭೋಜನ, ಹಣ ಹಂಚುವ ಕಾರ್ಯಕ್ರಮವಿಟ್ಟುಕೊಂಡರೆ ಕೇಸ್ ದಾಖಲಾಗಬಹುದೆಂದು ಈ ವ್ಯವಸ್ಥೇ ಕಲ್ಪಿಸಲಾಗಿಲ್ಲ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ ಲಡ್ಡು ಪ್ರಕರಣ: 15 ತಿಂಗಳ ತನಿಖೆ ಬಳಿಕ ಕೊನೆಗೂ ಜಾರ್ಜ್‌ಶೀಟ್ ಸಲ್ಲಿಕೆ, ಇವರೇ ಪ್ರಮುಖ ಆರೋಪಿಗಳು

ಎಂಬಿಬಿಎಸ್ ಸೀಟಿಗಾಗಿ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ವ್ಯಕ್ತಿ

ದುನಿಯಾ ವಿಜಯ್ ಲ್ಯಾಂಡ್‌ ಲಾರ್ಡ್ ಸಿನಿಮಾ ನೋಡುತ್ತೇನೆಂದ ಸಿಎಂ ಸಿದ್ದರಾಮಯ್ಯ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments