Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ನಾಳೆ ಮಾಂಸ ಮಾರಾಟಕ್ಕೆ ಬ್ರೇಕ್

Webdunia
ಶನಿವಾರ, 9 ಏಪ್ರಿಲ್ 2022 (14:26 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ , ಬೆಂಗಳೂರು ನಗರದಲ್ಲಿ ಏಪ್ರಿಲ್ 10 ರಂದು ಶ್ರೀರಾಮ ನವಮಿ ಪ್ರಯುಕ್ತ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ.
ಶ್ರೀರಾಮ ನವಮಿಯಂದು ಕಸಾಯಿಖಾನೆ, ಪ್ರಾಣಿ ವಧೆ, ಮಾಂಸ ಮಾರಾಟದ ಮೇಲೆ ಸಂಪೂರ್ಣ ನಿಷೇಧ ಹೇರಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರ ಸುತ್ತೋಲೆ ಹೊರಡಿಸಿದ್ದಾರೆ.
 
ಮುಖ್ಯ ಆಯುಕ್ತರ ಸುತ್ತೋಲೆ ಆಧರಿಸಿ ಬಿಬಿಎಂಪಿ ಪಶುಸಂಗೋಪನಾ ಇಲಾಖೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಪ್ರತಿ ವರ್ಷ ಶ್ರೀರಾಮ ನವಮಿಯಂದು, ಗಾಂಧಿ ಜಯಂತಿ, ಸರ್ವೋದಯ ದಿನ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳಂದು ಮಾಂಸ ಮಾರಾಟ ಮತ್ತು ಪ್ರಾಣಿ ಹತ್ಯೆ ನಿಷೇಧವಿದೆ ಎಂದು ಬಿಬಿಎಂಪಿ ಅಧಿಕಾರಿ ಇದೇ ವೇಳೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ರಾಜಧಾನಿಯ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಶಾಲಾ ಸಮಯ ಬದಲಾಯಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments