Select Your Language

Notifications

webdunia
webdunia
webdunia
webdunia

ಸಿಎಂ ನಿವಾಸದ ರಸ್ತೆಗೆ ಮಾಧ್ಯಮದವರಿಗಿಲ್ಲ ಎಂಟ್ರಿ

ಸಿಎಂ ನಿವಾಸದ ರಸ್ತೆಗೆ ಮಾಧ್ಯಮದವರಿಗಿಲ್ಲ ಎಂಟ್ರಿ
ಬೆಂಗಳೂರು , ಶುಕ್ರವಾರ, 6 ಸೆಪ್ಟಂಬರ್ 2019 (10:50 IST)
ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ನಿವಾಸದ ರಸ್ತೆಗೆ ಮಾಧ್ಯಮ ಪ್ರತಿನಿಧಿಗಳು ಬರದಂತೆ ನಿರ್ಬಂಧ ಹೇರಲಾಗಿದೆ ಎಂಬುದಾಗಿ ತಿಳಿದುಬಂದಿದೆ.




ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದವರೆಗೆ ಮಾಧ್ಯಮ ಪ್ರತಿನಿಧಿಗಳಿಗೆ ಬಿಡದಂತೆ ನಿರ್ಬಂಧ ಹೇರಲು ನಿರ್ಧರಿಸಿದ ಸಿಎಂ ಈ ಬಗ್ಗೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.ಆದರೆ ಯಾವ ಕಾರಣಕ್ಕೆ ಎಂಬ ಮಾಹಿತಿ ತಿಳಿದುಬಂದಿಲ್ಲ.


ಸಿಎಂ ಯಡಿಯೂರಪ್ಪ ಅಧಿಕಾರ ಸ್ವೀಕಾರ ಮಾಡಿದಾಗಲೂ ಈ ರೀತಿ ನಿರ್ಬಂಧ ಹೇರದೆ, ಇದೀಗ ಮಾಧ್ಯಮದವರಿಗೆ ನಿರ್ಬಂಧ ಹೇರಿರುವುದು ಕುತೂಹಲಕ್ಕೆ ಕಾರಣವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ನಿಯಮ ಉಲ್ಲಂಘಿಸಿದ ವಾಹನ ಸವಾರರಿಂದ ಪೊಲೀಸರು ವಸೂಲಿ ಮಾಡಿದ ಹಣವೆಷ್ಟು ಗೊತ್ತಾ?