Webdunia - Bharat's app for daily news and videos

Install App

ವಿಧಾನ ಮಂಡಲ ಅಧಿವೇಶನದಲ್ಲಿ ಜನಪ್ರತಿನಿಧಿಗಳೇ ಇಲ್ಲ!

Webdunia
ಗುರುವಾರ, 9 ಫೆಬ್ರವರಿ 2017 (12:41 IST)
ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿ ನಾಲ್ಕು ದಿನಗಳಾಗಿವೆ. ಕಿರು ಅವಧಿಯ ಅಧಿವೇಶನವಾದರೂ, ನಮ್ಮ ಶಾಸಕರು, ಮಂತ್ರಿಗಳಿಗೆ ಅಧಿವೇಶನಕ್ಕೆ ಹಾಜರಾಗಲೂ ಪುರುಸೊತ್ತಿಲ್ಲ.

 
ಕಳೆದ ಎರಡು ದಿನಗಳಿಂದಲೂ ಅಧಿವೇಶನದಲ್ಲಿ ಕುರ್ಚಿಗಳೇ ಕಾಣಿಸುತ್ತಿತ್ತಷ್ಟೇ. ಶಾಸಕರು, ಸಚಿವರುಗಳ ಗೈರು ಹಾಜರಿ ಎದ್ದು ಕಾಣುತ್ತಿತ್ತು. ಮುಖ್ಯಮಂತ್ರಿಗಳು ಸ್ವತಃ ಸಭೆ ನಡೆಸಿ ಸರ್ಕಾರದ ಯೋಜನೆಗಳ ಕುರಿತು ಚರ್ಚೆ ನಡೆಸುವಾಗ ಸಚಿವರುಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಸೂಚನೆ ನೀಡಿದ್ದರೂ ಪ್ರಯೋಜನವಾಗಿಲ್ಲ.

ಸ್ಪೀಕರ್ ಕೂಡಾ ಬರ ಸಮಸ್ಯೆಯಂತಹ ಪ್ರಮುಖ ವಿಷಯಗಳ ಚರ್ಚೆ ನಡೆಯುವಾಗ ಎಲ್ಲರೂ ಕಡ್ಡಾಯವಾಗಿ ಹಾಜರಿರಬೇಕೆಂದು ಸೂಚಿಸಿದ್ದರೂ ಕವಡೆ ಕಾಸಿನ ಕಿಮ್ಮತ್ತು ಇಲ್ಲ. ಇದ್ದುದರಲ್ಲಿ ವಿಧಾನ ಸಭೆಯೇ ಪರವಾಗಿಲ್ಲ. ಆದರೆ ವಿಧಾನ ಮಂಡಲದಲ್ಲಿ ಖಾಲಿ ಕುರ್ಚಿಗಳೇ ಹೆಚ್ಚಿತ್ತು. ಆಡಳಿತ ಪಕ್ಷದ ಕೇವಲ 22 ಶಾಸಕರು ಮಾತ್ರ ಇಂದು ಹಾಜರಿದ್ದಾರೆ. ಹೀಗಿರುವಾಗ ಯಾರಿಗೆ ಬೇಕಾಗಿ ಈ ಅಧಿವೇಶನ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ವ್ಯಾಪಾರಿಗಳಿಗೆ ಲಕ್ಷ ಲಕ್ಷ ಜಿಎಸ್ ಟಿ ಕೇಂದ್ರವನ್ನು ದೂರಿದ ಸಿಎಂ, ಡಿಸಿಎಂ

ಆಷಾಢದಲ್ಲಿ ವಿರಹ ವೇದನೆ: ಈ ಸಂಜೆ ಯಾಕಾಗಿದೆ ಎಂದು ಪತ್ನಿಗಾಗಿ ಹಾಡಿದ ತೇಜಸ್ವಿ ಸೂರ್ಯ: ವಿಡಿಯೋ

ಮುಂದಿನ ಸುದ್ದಿ
Show comments