Webdunia - Bharat's app for daily news and videos

Install App

ಅಂಬರೀಷ್`ಗೆ ಮತ್ತೆ ಸಚಿವ ಸ್ಥಾನ ನೀಡುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ

Webdunia
ಗುರುವಾರ, 20 ಏಪ್ರಿಲ್ 2017 (16:33 IST)
ಅಂಬರೀಷ್`ಗೆ ಮತ್ತೆ ಸಚಿವ ಸ್ಥಾನ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಮಂಡ್ಯದ ಮಳವಳ್ಳಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಅಂಬರೀಷ್ ಮನೆಗೆ ನಿಡಿದ ಭೇಟಿಗೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ನಿನ್ನೆ ರಾತ್ರಿ ಸಚಿವರಾದ ಜಾರ್ಜ್ ಮತ್ತು ಎಂ.ಬಿ. ಪಾಟೀಲ್ ಜೊತೆ ಅಂಬರೀಷ್ ನಿವಾಸಕ್ಕೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಒಂದು ಗಂಟೆ ಮಾತುಕತೆ ನಡೆಸಿದ್ದರು. ಅಲ್ಲಿಯೇ ಊಟವೂ ಮುಗಿಸಿ ಬಂದಿದ್ದರು. ಸಿಎಂ ಭೇಟಿ ಬಳಿಕ ಹಲವು ಊಹಾಪೋಹಗಳಿಗೆ ರೆಕ್ಕೆ ಪುಕ್ಕ ಬಂದಿತ್ತು. ಆದರೆ, ಆ ಊಹಾಪೋಹಗಳಿಗೆ ಸಿಎಂ ತೆರೆ ಎಳೆದಿದ್ದಾರೆ.

ಇದೇವೇಳೆ, ರೈತರ ಸಾಲ ಮನ್ನಾ ಮಾಡಿ ಎಂದು ರೈತರು ಕೇಳಿದ್ದಕ್ಕೆ ವಾಣಿಜ್ಯ ಬ್ಯಾಂಕುಗಳ ಸಾಲಮನ್ನಾಗೆ ಕೇಂದ್ರ ಸರ್ಕಾರವನ್ನ ಕೇಳಿ ಎಂದು ಉತ್ತರಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments