Webdunia - Bharat's app for daily news and videos

Install App

ಅಂಬರೀಷ್`ಗೆ ಮತ್ತೆ ಸಚಿವ ಸ್ಥಾನ ನೀಡುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ

Webdunia
ಗುರುವಾರ, 20 ಏಪ್ರಿಲ್ 2017 (16:33 IST)
ಅಂಬರೀಷ್`ಗೆ ಮತ್ತೆ ಸಚಿವ ಸ್ಥಾನ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಮಂಡ್ಯದ ಮಳವಳ್ಳಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಅಂಬರೀಷ್ ಮನೆಗೆ ನಿಡಿದ ಭೇಟಿಗೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ನಿನ್ನೆ ರಾತ್ರಿ ಸಚಿವರಾದ ಜಾರ್ಜ್ ಮತ್ತು ಎಂ.ಬಿ. ಪಾಟೀಲ್ ಜೊತೆ ಅಂಬರೀಷ್ ನಿವಾಸಕ್ಕೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಒಂದು ಗಂಟೆ ಮಾತುಕತೆ ನಡೆಸಿದ್ದರು. ಅಲ್ಲಿಯೇ ಊಟವೂ ಮುಗಿಸಿ ಬಂದಿದ್ದರು. ಸಿಎಂ ಭೇಟಿ ಬಳಿಕ ಹಲವು ಊಹಾಪೋಹಗಳಿಗೆ ರೆಕ್ಕೆ ಪುಕ್ಕ ಬಂದಿತ್ತು. ಆದರೆ, ಆ ಊಹಾಪೋಹಗಳಿಗೆ ಸಿಎಂ ತೆರೆ ಎಳೆದಿದ್ದಾರೆ.

ಇದೇವೇಳೆ, ರೈತರ ಸಾಲ ಮನ್ನಾ ಮಾಡಿ ಎಂದು ರೈತರು ಕೇಳಿದ್ದಕ್ಕೆ ವಾಣಿಜ್ಯ ಬ್ಯಾಂಕುಗಳ ಸಾಲಮನ್ನಾಗೆ ಕೇಂದ್ರ ಸರ್ಕಾರವನ್ನ ಕೇಳಿ ಎಂದು ಉತ್ತರಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ರವಿಕುಮಾರ್‌ಗೆ ಬಿಗ್‌ ರಿಲೀಫ್‌

ಸೈದ್ದಾಂತಿಕ ಶತ್ರು ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯವೇ ಇಲ್ಲ: ದಳಪತಿ ವಿಜಯ್

ಕಾನೂನು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಕೇರಳದ ಪಾಲಕ್ಕಾಡ್ ಮಹಿಳೆಯಲ್ಲಿ ನಿಪಾ ವೈರಸ್ ದೃಢ: ಮಹಿಳೆ ಭೇಟಿ ನೀಡಿದ ಸ್ಥಳಗಳ ಪರಿಶೀಲನೆಗೆ ಸೂಚನೆ

ಮುಂದಿನ ಸುದ್ದಿ
Show comments