Webdunia - Bharat's app for daily news and videos

Install App

ಸಚಿವರು ಕೆಲಸ ಮಾಡುತ್ತಿಲ್ಲ - ರೇಣುಕಾಚಾರ್ಯ ಮಾತು ಕಾಂಗ್ರೆಸ್ ಟ್ವಿಟ್ಟ

Webdunia
ಬುಧವಾರ, 20 ಜುಲೈ 2022 (16:29 IST)
ಸಚಿವರು ಕೆಲಸವನ್ನೇ ಮಾಡುತ್ತಿಲ್ಲ ಎಂಬ ರೇಣುಕಾಚಾರ್ಯ ಮಾತನ್ನು ಒಪ್ಪುವಿರಾ ಎಂದು ರಾಜ್ಯ ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ವ್ಯಾಪಾರಸೌಧದ 3ನೇ ಮಹಡಿಗೆ ಸೀಮಿತರಾಗಿದ್ದಾರೆ.
ತಮ್ಮ ಕ್ಷೇತ್ರ ಬಿಟ್ಟು ಮಂತ್ರಿಗಿರಿಯ ಜವಾಬ್ದಾರಿ ನಿರ್ವಹಿಸುತ್ತಿಲ್ಲ. ಸಚಿವರು ರಾಜೀನಾಮೆ ಕೊಡಬೇಕು. ಇದು ಬಿಜೆಪಿ ಶಾಸಕ ರೇಣುಕಾಚಾರ್ಯರ ಮಾತುಗಳು' ಎಂದು ಕಾಂಗ್ರೆಸ್ ತಿಳಿಸಿದೆ.
 
ಬಿಜೆಪಿಗೆ ಉತ್ಸವ ಮಾಡುವ ಉತ್ಸಾಹವಿಲ್ಲ, ಮಾಡುವುದಾದರೆ 'ಕಲಹೊತ್ಸವ' ಮಾಡಬಹುದು, ಆ ಮಟ್ಟಿಗಿದೆ ಬಿಜೆಪಿ ಕಲಹ. ಮಂತ್ರಿಗಳು ಕೆಲಸ ಮಾಡ್ತಿಲ್ಲ ಎಂದು ಸ್ವತಃ ಬಿಜೆಪಿಯ ರೇಣುಕಾಚಾರ್ಯ ಅವರೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಮಂತ್ರಿಗಳ ಮೇಲೆ ಬೊಂಬೆ ಬೊಮ್ಮಾಯಿ ಅವರಿಗೆ ಹಿಡಿತವಿಲ್ಲದಿರುವುದೇ ಈ ನಿಷ್ಕ್ರೀಯತೆಗೆ ಕಾರಣ ಎಂದು ಕಾಂಗ್ರೆಸ್ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments