Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಇನ್ನು ಹಿಂದೇಟು

Webdunia
ಶನಿವಾರ, 18 ಸೆಪ್ಟಂಬರ್ 2021 (20:34 IST)
ಸಿಲಿಕಾನ್ ಸಿಟಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಇನ್ನು ಹಿಂದೆಟು ಹಾಕುತ್ತಿರುವ ಬಿಬಿಎಂಪಿ. ಕಳೆದ ಒಂದು ತಿಂಗಳಲ್ಲಿ ಇಬ್ಬರು ವಾಹನ ಸವಾರರು ಬಿದ್ದು ಮೃತಪಟ್ಟರು ಹಾಗೂ ವಾಹನ ಸವಾರರು ಬಿದ್ದು ಗಾಯಗೊಳ್ಳುವ ಸಂಖ್ಯೆ ಹೆಚ್ಚಾದರೂ ಇನ್ನು ಎಚ್ಚೆತ್ತುಕೊಳ್ಳದೆ ನಗರದ ಹಲವಾರು ಕಡೆ ಇನ್ನು ಗುಂಡಿಗಳನ್ನು ಮುಚ್ಚದೆ ತೆರೆದೆ ಇವೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಶಿವಾಜಿನಗರದಲ್ಲಿ ಇನ್ನು ಹಲವಾರು ಕಡೆ ಗುಂಡಿಗಳನ್ನು ಮುಚ್ಚದೆ ತೆರೆದೆ ಇದ್ದು ವಾಹನ ಸವಾರರು ಈ ರಸ್ತೆ ಗುಂಡಿಗಳಿಂದ ಪರದಾಡುವಂತಾಗಿದೆ. ರಾತ್ರಿ ಸಮಯದಲ್ಲಿ ಸ್ವಲ್ಪ ಯಾಮಾರಿದರೂ ಯಮಲೋಕ  ಸೇರುವಂತಾಗಿದೆ ಸವಾರರ ಪರಿಸ್ಥಿತಿ. ಇನ್ನಾದರೂ ಬಿಬಿಎಂಪಿ ಎಚ್ಚೆತ್ತುಕೊಂಡು  ರಸ್ತೆ ಗುಂಡಿಗಳನ್ನು ಮುಚ್ಚಿಸುವ ಕಾರ್ಯ ಮಾಡುತ್ತದೆಯೋ ನೋಡಬೇಕಾಗಿದೆ.ಸಿಲಿಕಾನ್ ಸಿಟಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಇನ್ನು ಹಿಂದೇಟು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments