Webdunia - Bharat's app for daily news and videos

Install App

ನೈಟ್ ಕರ್ಫ್ಯೂ ಅಗತ್ಯ ಇಲ್ಲ?

Webdunia
ಮಂಗಳವಾರ, 4 ಜನವರಿ 2022 (15:37 IST)
ಉಡುಪಿ : ನೈಟ್ ಕರ್ಫ್ಯೂವಿನಿಂದ ಕೊರೊನಾ ನಿಯಂತ್ರಣವಾಗುತ್ತದೆ ಎನ್ನಲು ಸಾಧ್ಯವಿಲ್ಲ. ನ್ಯೂ ಇಯರ್ ಆಚರಣೆ ವೇಳೆ ನಿಯಮ ವಿಧಿಸಲಾಗಿತ್ತು.

ಆದರೆ ನೈಟ್ ಕರ್ಫ್ಯೂ ಮುಂದುವರಿಸುವ ಅವಶ್ಯಕತೆ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ತಮ್ಮ ಅಭಿಪ್ರಾಯ ಹೇಳಿದ್ದಾರೆ. ನೈಟ್ ಕರ್ಫ್ಯೂ ಮಾಡದಿದ್ದರೆ ಜನ ಅನಗತ್ಯವಾಗಿ ಓಡಾಡುತ್ತಿದ್ದರು. ಇದರಿಂದ ಕೊರೊನಾ ಇನ್ನೂ ಇದೆ ಎನ್ನುವುದು ಜನರ ಅರಿವಿಗೆ ಬರುತ್ತದೆ.

ಕೊರೊನಾ ಪೀಡಿತರ ಸಂಖ್ಯೆ ಜಾಸ್ತಿಯಾದರೂ ಅದರ ತೀವ್ರತೆ ಇಲ್ಲ. ಎಲ್ಲರಿಗೂ ಆಸ್ಪತ್ರೆ, ಆಕ್ಸಿಜನ್ ಬೇಕಾದರೆ ಸಮಸ್ಯೆಯಾಗುತ್ತದೆ. ಕೇವಲ ಕೊರೊನಾದಿಂದ ಯಾವುದೇ ಅಪಾಯ ಇಲ್ಲ. ಸರ್ಕಾರ ಹಾಗೂ ತಜ್ಞರ ಮೇಲೆ ವಿಶ್ವಾಸ ಇರಿಸಬೇಕು. ಅವರು ನಮ್ಮ ಒಳ್ಳೆಯದಕ್ಕೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದರು.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಶಾ ಮುಕ್ತ ಭಾರತ ನಿರ್ಮಾಣಕ್ಕೆ ನರೇಂದ್ರ ಮೋದಿ ಸಂಕಲ್ಪ: ಮಹತ್ವದ ಅಭಿಯಾನಕ್ಕೆ ಪ್ರಧಾನಿಯಿಂದ ಚಾಲನೆ

ಕಾವೇರಿ ನೀರಿ ಹಂಚಿಕೆ ವಿಚಾರ, ಸರ್ವಪಕ್ಷ ಸಭೆಯಲ್ಲಿ ಡಿಕೆ ಶಿವಕುಮಾರ್ ಆಡಿದ ಮಾತು ಇಲ್ಲಿದೆ

ಪೊಲೀಸರಿಂದ ಕ್ರೂರವಾಗಿ ಥಳಿಸಲ್ಪಟ್ಟ ಎಲ್ಲಾ ಬಾಲಕಿಯರಲ್ಲಿ ಮೋದಿ ಕ್ಷಮೆ ಕೇಳಬೇಕು, Video

ಕೇರಳದಲ್ಲಿ ವರುಣಾರ್ಭಟ, 8ಮಂದಿ ಸಾವು, 8ಮಂದಿ ನಾಪತ್ತೆ, ನದಿಯಲ್ಲಿ ನೀರಿನ ರಭಸದ Video

ಮಹಿಳಾ ಪೊಲೀಸ್ ಅಧಿಕಾರಿ ನೋಡ ನೋಡುತ್ತಿದ್ದ ಹಾಗೇ ಚಲಿಸುತ್ತಿದ್ದ ರೈಲಿಗೆ ತಲೆಕೊಡಲು ಹೋದ ವ್ಯಕ್ತಿ, ಮುಂದೆ ನಡೆದಿದ್ದೆ ಬೇರೆ, Video

ಮುಂದಿನ ಸುದ್ದಿ
Show comments