ನೈಟ್ ಕರ್ಫ್ಯೂ ಅಗತ್ಯ ಇಲ್ಲ?

Webdunia
ಮಂಗಳವಾರ, 4 ಜನವರಿ 2022 (15:37 IST)
ಉಡುಪಿ : ನೈಟ್ ಕರ್ಫ್ಯೂವಿನಿಂದ ಕೊರೊನಾ ನಿಯಂತ್ರಣವಾಗುತ್ತದೆ ಎನ್ನಲು ಸಾಧ್ಯವಿಲ್ಲ. ನ್ಯೂ ಇಯರ್ ಆಚರಣೆ ವೇಳೆ ನಿಯಮ ವಿಧಿಸಲಾಗಿತ್ತು.

ಆದರೆ ನೈಟ್ ಕರ್ಫ್ಯೂ ಮುಂದುವರಿಸುವ ಅವಶ್ಯಕತೆ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ತಮ್ಮ ಅಭಿಪ್ರಾಯ ಹೇಳಿದ್ದಾರೆ. ನೈಟ್ ಕರ್ಫ್ಯೂ ಮಾಡದಿದ್ದರೆ ಜನ ಅನಗತ್ಯವಾಗಿ ಓಡಾಡುತ್ತಿದ್ದರು. ಇದರಿಂದ ಕೊರೊನಾ ಇನ್ನೂ ಇದೆ ಎನ್ನುವುದು ಜನರ ಅರಿವಿಗೆ ಬರುತ್ತದೆ.

ಕೊರೊನಾ ಪೀಡಿತರ ಸಂಖ್ಯೆ ಜಾಸ್ತಿಯಾದರೂ ಅದರ ತೀವ್ರತೆ ಇಲ್ಲ. ಎಲ್ಲರಿಗೂ ಆಸ್ಪತ್ರೆ, ಆಕ್ಸಿಜನ್ ಬೇಕಾದರೆ ಸಮಸ್ಯೆಯಾಗುತ್ತದೆ. ಕೇವಲ ಕೊರೊನಾದಿಂದ ಯಾವುದೇ ಅಪಾಯ ಇಲ್ಲ. ಸರ್ಕಾರ ಹಾಗೂ ತಜ್ಞರ ಮೇಲೆ ವಿಶ್ವಾಸ ಇರಿಸಬೇಕು. ಅವರು ನಮ್ಮ ಒಳ್ಳೆಯದಕ್ಕೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದರು.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments