Webdunia - Bharat's app for daily news and videos

Install App

ಆರೆಸ್ಸೆಸ್ ಕಪಿಮುಷ್ಠಿಯಲ್ಲಿರುವ ಕೆಲ ಲಿಂಗಾಯುತ ಮುಖಂಡರು: ಬಿಎಸ್‌ವೈಗೆ ಪಾಟೀಲ್ ಟಾಂಗ್ .

Webdunia
ಮಂಗಳವಾರ, 25 ಜುಲೈ 2017 (15:45 IST)
ನಮ್ಮಲ್ಲಿ ಕೆಲ ಮುಖಂಡರು ಆರೆಸ್ಸೆಸ್ ಕಪಿಮುಷ್ಠಿಯಲ್ಲಿದ್ದಾರೆ. ಹೀಗಾಗಿ ತಮ್ಮ ಸ್ವಾರ್ಥಕ್ಕೆ ಬೇಕಾದ ಹೇಳಿಕೆ ಕೊಡುತ್ತಾರೆ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.   

ಬಿಎಸ್‌ವೈ ಲಿಂಗಾಯುತ ಧರ್ಮಕ್ಕೆ ಬೆಂಬಲ ಸೂಚಿಸಬೇಕಾಗಿತ್ತು. ಆದರೆ, ಚುನಾವಣೆಯಲ್ಲಿ ತೊಂದರೆಯಾಗುತ್ತದೆ ಎನ್ನುವ ಭಯದಿಂದ ಬೆಂಬಲಿಸುತ್ತಿಲ್ಲ. ಹೀಗಾಗಿ ಬಿ.ಎಸ್.ಯಡಿಯೂರಪ್ಪ ತಪ್ಪು ಮಾಡುತ್ತಿದ್ದಾರೆ ಎಂದು 


ಪ್ರತ್ಯೇಕ ಲಿಂಗಾಯುತ ಧರ್ಮ ಸ್ಥಾಪನೆಯ ಬೇಡಿಕೆ ವಿಚಾರದಲ್ಲಿ ಪೇಜಾವರ ಶ್ರೀಗಳು ಮಧ್ಯಪ್ರವೇಶ ಮಾಡುವುದಕ್ಕೆ ನಮ್ಮ ಆಕ್ಷೇಪವಿದೆ ಎಂದುಹೇಳಿದ್ದಾರೆ.
 
ಉಡುಪಿ ಶ್ರೀಕೃಷ್ಣಮಠದ ಪೇಜಾವರ ಶ್ರೀಗಳು ಆರೆಸ್ಸೆಸ್ ಸಿದ್ಧಾಂತದ ಕಪಿಮುಷ್ಟಿಯಲ್ಲಿರುವುದರಿಂದ ಅವರ ಮಧ್ಯಪ್ರವೇಶದಿಂದ ಸಮಸ್ಯೆ ಪರಿಇತ್ಯರ್ಥವಾಗುವುದಿಲ್ಲ ಎಂದು ತಿಳಿಸಿದ್ದಾರೆ
 
ಪೇಜಾವರ ಶ್ರೀಗಳು ಮಧ್ಯಪ್ರವೇಶಿಸಲು ಬಿಡಲೂ ಬಾರದು. ನಮ್ಮ ಸಮಾಜದಲ್ಲಿಯೇ ಸ್ವಾಮಿಗಳಿದ್ದಾರೆ. ಆದರೆ, ಅವರಲ್ಲಿ ಕೆಲವರು ಬಸವೇಶ್ವರರನ್ನು ನಂಬುವುದಿಲ್ಲ. ಅಂತಹ ಸ್ವಾಮಿಜಿಗಳು ಹಿಂದೂ ಧರ್ಮದಲ್ಲಿಯೇ ಮುಂದುವರಿಯಲಿ ನಮ್ಮ ಯಾವುದೇ ಆಕ್ಷೇಪವಿಲ್ಲ ಎಂದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

Pahalgam Attack: ಪಾಕ್‌ ಸರ್ಕಾರದ ನಡೆಗೆ ಛೀಮಾರಿ ಹಾಕಿದ ಪಾಕಿಸ್ತಾನದ ಧರ್ಮಗುರು, Video Viral

ಮುಂದಿನ ಸುದ್ದಿ
Show comments