Webdunia - Bharat's app for daily news and videos

Install App

‘ಹಜ್ ಯಾತ್ರೆಗೆ ಸಬ್ಸಿಡಿ ಕೊಡದಿದ್ದರೂ ಸಮಸ್ಯೆಯಿಲ್ಲ’

Webdunia
ಬುಧವಾರ, 17 ಜನವರಿ 2018 (08:32 IST)
ಬೆಂಗಳೂರು: ಮುಸ್ಲಿಮರ ಪವಿತ್ರ ಧಾರ್ಮಿಕ ಸ್ಥಳ ಹಜ್ ಯಾತ್ರೆಗೆ ಕೇಂದ್ರ ಸರ್ಕಾರ ಇದುವರೆಗೆ ಕೊಡಮಾಡುತ್ತಿದ್ದ ಸಬ್ಸಿಡಿ ಸ್ಥಗಿತಗೊಳಿಸಿರುವುದನ್ನು ಸಚಿವ ರೋಷನ್ ಬೇಗ್ ಸ್ವಾಗತಿಸಿದ್ದಾರೆ.
 

‘ಮುಸ್ಲಿಮರಿಗೆ ಹಜ್ ಯಾತ್ರೆಗೆ ಸಬ್ಸಿಡಿ ರದ್ದುಗೊಳಿಸಿರುವುದನ್ನು ರಾಜ್ಯ ಸರ್ಕಾರ ಸ್ವಾಗತಿಸುತ್ತದೆ. ನಮಗೆ ಸಬ್ಸಿಡಿ ಹಣ ಬೇಕಾಗಿಲ್ಲ. ಹಜ್ ಪವಿತ್ರ ಯಾತ್ರೆಯಾಗಿದ್ದು, ಇದನ್ನು ನಾವು ನಮ್ಮ ಸ್ವಂತ ಖರ್ಚಿನಿಂದಲೇ ಮಾಡುತ್ತೇವೆ. ಅದಕ್ಕೆ ಸರ್ಕಾರದ ಹಣ ಬೇಕಾಗಿಲ್ಲ’ ಎಂದು ಸಚಿವ ರೋಷನ್ ಬೇಗ್ ಪ್ರತಿಕ್ರಿಯಿಸಿದ್ದಾರೆ.

ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯದವರು ಯಾವುದೇ ಓಲೈಕೆಗೆ ಮಣಿಯದೇ ತಮ್ಮ ಸ್ವ ಸಹಾಯದಿಂದ ಬದುಕಬೇಕು ಎಂಬ ಉದ್ದೇಶದಿಂದ ಸಬ್ಸಿಡಿ ರದ್ದುಗೊಳಿಸುತ್ತಿರುವುದಾಗಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಘೋಷಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

ಮುಂದಿನ ಸುದ್ದಿ
Show comments