Webdunia - Bharat's app for daily news and videos

Install App

112ಗೆ ಕರೆ ಮಾಡಬೇಕಾಗಿಲ್ಲ: ವಾಟ್ಸಾಪ್ ಮಾಡಿ

Webdunia
ಶನಿವಾರ, 17 ಜೂನ್ 2023 (19:55 IST)
ದೂರು, ಸಲಹೆ ಹಾಗೂ ಅನ್ಯಾಯ ಸೇರಿ ಇನ್ನಿತರ ಮಾಹಿತಿ ನೀಡಲು ಇನ್ನು ಮುಂದೆ ಸಾರ್ವಜನಿಕರು ತುರ್ತು ಸಹಾಯವಾಣಿ 112ಗೆ ಕರೆ ಮಾಡಬೇಕಾದ ಅಗತ್ಯವಿಲ್ಲ. ವಾಟ್ಸಾಪ್ ಮೂಲಕವೂ ಸಹ ದೂರು ಅಥವಾ ವಿಡಿಯೋ ಹಂಚಿಕೊಳ್ಳಲು ಸಾಧ್ಯವಿದೆ ಎಂದು ನಗರ ಪೊಲೀಸ್ ಆಯುಕ್ತರು ಟ್ವೀಟ್ ಮಾಡಿದ್ಧಾರೆ. ಅಪರಾಧ ಸೇರಿದಂತೆ ಇನ್ನಿತರ ತುರ್ತು ಮಾಹಿತಿಗಳನ್ನು ತಿಳಿಸಲು ಇಷ್ಟು ವರ್ಷಗಳ ಕಾಲ ನಗರದ ಜನರು 112 ಸಂಖ್ಯೆಗೆ ಕರೆ ಮಾಡುತ್ತಿದ್ದರು. ಸಂಬಂಧಪಟ್ಟ ಪೊಲೀಸರಿಗೆ, ಠಾಣೆಗಳಿಗೆ ಕಂಟ್ರೋಲ್ ರೂಮ್ ಸಿಬ್ಬಂದಿ ಮಾಹಿತಿ ನೀಡುತ್ತಿದ್ದರು. ಆ ನಂತರವಷ್ಟೇ ಪೊಲೀಸರು ದೂರಿಗೆ ಸ್ಪಂದಿಸುತ್ತಿದ್ದರು. ಸಾರ್ವಜನಿಕರ ದುಃಖ, ದುಮ್ಮಾನಗಳಿಗೆ ಇನ್ನಷ್ಟು ತ್ವರಿತವಾಗಿ ಸ್ಪಂದಿಸಲು ವಾಟ್ಸಾಪ್ ಮೊರೆ ಹೋಗಿದ್ದು, ಇನ್ನು ಮುಂದೆ 940801000 ಗೆ ಜಸ್ಟ್ ಒಂದು ಕರೆ ಮಾಡಿದರೆ ಸಾಕು ಸಂಬಂಧಪಟ್ಟ ಆಯಾ ವಿಭಾಗದ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೈಜರ್‌ ಭಯೋತ್ಪಾದಕ ದಾಳಿ, ಇಬ್ಬರು ಭಾರತೀಯರು ಸಾವು, ಒಬ್ಬರ ಕಿಡ್ನ್ಯಾಪ್‌

ರೊಹಿಂಗ್ಯಾಗಳ ತಪಾಸಣೆಗೆ ಬಂದ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಸಾಧನಾ ಸಮಾವೇಶ ಮುಗಿಸಿ ವಾ‍ಪಾಸ್ಸಾಗುತ್ತಿದ್ದ ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ, 4ಗಾಯ

ಸಿದ್ದರಾಮಯ್ಯನವರ ಹೆಸರನ್ನೇ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಿ:ಛಲವಾದಿ ನಾರಾಯಣಸ್ವಾಮಿ

ವಾದ್ರಾ ವಿರುದ್ಧ ಚಾರ್ಜ್‌ಶೀಟ್‌, ವಾದ್ರಾ, ಗಾಂಧಿ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments