Webdunia - Bharat's app for daily news and videos

Install App

ಕೆಲಸಕ್ಕೆ ಬಾರದ ದೇವರ ಮಂದಿರ ಕಟ್ಟಬೇಕಿಲ್ಲ: ಪ್ರೊ. ಎಸ್. ಭಗವಾನ್

Webdunia
ಶನಿವಾರ, 25 ಮಾರ್ಚ್ 2017 (15:07 IST)
ರಾಯಚೂರು: ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುವ ಅಗತ್ಯವಿಲ್ಲ. ಅದರ ಬದಲು ಶಾಲೆ, ಕಾಲೇಜು ಕಟ್ಟಿ ಎಂದು ಮತ್ತೊಮ್ಮೆ ಹಿಂದೂ ದೇವರ ಬಗ್ಗೆ ಪ್ರೊ. ಎಸ್. ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

 

ದೇಶದ ಮೇಲೆ 26 ಬಾರಿ ದಾಳಿಯಾಗಿದೆ. ಆಗ ರಾಮ ಎಲ್ಲಿದ್ದ? ಕೃಷ್ಣ, ಚಾಮುಂಡಿ ಏನು ಮಾಡ್ತಾ ಇದ್ದರು? ಇಂತಹ ಕೆಲಸಕ್ಕೆ ಬಾರದ ದೇವರ ಮಂದಿರಗಳನ್ನು ಕಟ್ಟುವ ಅಗತ್ಯವಿಲ್ಲ. ಅದರ ಬದಲು ಜನರಿಗೆ ಉಪಯೋಗವಾಗುವಂತಹ ಶಾಲೆ ಕಟ್ಟಿ ಎಂದು ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

 
ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ, ರಾಯಚೂರಿನಲ್ಲಿ ಪತ್ರಿಕಾಗೋಷ್ಠಿಯೊಂದರಲ್ಲಿ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ. ಹಿಂದೆಯೂ ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಅವರು ವಿವಾದಕ್ಕೊಳಗಾಗಿದ್ದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments