Webdunia - Bharat's app for daily news and videos

Install App

ಅಮಿತ್‌ ಶಾ ರಂತಹವರಿಂದ ಪಾಠ ಕಲಿಯಬೇಕಾಗಿಲ್ಲ: ಸಿಎಂ ತಿರುಗೇಟು

Webdunia
ಗುರುವಾರ, 2 ನವೆಂಬರ್ 2017 (18:20 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಂತಹವರಿಂದ ಪಾಠ ಹೇಳಿಸಿಕೊಳ್ಳುವ ಅಗತ್ಯ ನಮಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಿದ್ದೇವೆ. ಟಿಪ್ಪು ಸುಲ್ತಾನ್ ಜಯಂತಿ ಒಂದೇ ಆಚರಿಸುವುದಿಲ್ಲ. 26 ಮಹಾನ್ ಪುರುಷರ ಜಯಂತಿ ಕೂಡಾ ಅಷ್ಟೇ ವಿಜೃಂಭಣೆಯಿಂದ ಆಚರಿಸುತ್ತೇವೆ ಇಂದು ಟಾಂಗ್ ನೀಡಿದ್ದಾರೆ.
 
ಇದು ಪರಿವರ್ತನೆ ಯಾತ್ರೆಯಲ್ಲ ತೀರ್ಥಯಾತ್ರೆ. ಮಾಡಿದ ಪಾಪಗಳಿಗೆ ಪ್ರಾಯಶ್ಚಿತ ಮಾಡಿಕೊಳ್ಳುವಂತಹ ಯಾತ್ರೆ. ಬಿಜೆಪಿಯವರು ಕೋಮುವಾದಿಗಳು ಎಂದು ಟೀಕಿಸಿದ್ದಾರೆ.
 
ಪರಿವರ್ತನೆ ಯಾತ್ರೆ ಮೊದಲ ದಿನವೇ ಫ್ಲಾಪ್ ಆಗಿದೆ. 3 ಲಕ್ಷ ಜನ ಸೇರುತ್ತಾರೆ ಎಂದು ಬಿಜೆಪಿಯವರು ಹೇಳಿದ್ದರು. ಆದರೆ, ಕೇವಲ 20 ಸಾವಿರ ಜನ ಮಾತ್ರ ಸೇರಿದ್ದರು. ಕುರ್ಚಿಗಳು ಖಾಲಿ ಖಾಲಿಯಾಗಿರುವುದು ನೋಡಿದಲ್ಲಿ ಬಿಜೆಪಿ ನಾಯಕರಿಗೆ ತಮ್ಮ ಪ್ರಭಾವದ ಅರಿವಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kukke Subramanya: ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ: ಆದಾಯವೆಷ್ಟು ನೋಡಿ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

ಮುಂದಿನ ಸುದ್ದಿ
Show comments