Webdunia - Bharat's app for daily news and videos

Install App

ಕೋವಿಡ್ ಬಗ್ಗೆ ಯಾವುದೇ ಆತಂಕಪಾಡುವ ಅಗತ್ಯವಿಲ್ಲ-ಆರೋಗ್ಯ ಇಲಖೆ ಆಯುಕ್ತ ರಂದೀಪ್

Webdunia
ಮಂಗಳವಾರ, 19 ಡಿಸೆಂಬರ್ 2023 (15:41 IST)
ದಲಿತ ನಾಯಕ ಗೋವಿಂದ ಕಾರಜೋಳ ಮೇಲೆ ಹಲ್ಲೆಗೆ ಪ್ರಯತ್ನ ವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ನಗರದ ಬಿಜೆಪಿ ಕಚೇರಿಯಲ್ಲಿ ಮಾಜಿ ಶಾಸಕ ಪಿ ರಾಜೀವ್ ಪ್ರತಿಕ್ರಿಯಿಸಿದ್ದಾರೆ.ಹಲ್ಲೆಗೆ ಪ್ರೇರಣೆ ಮಾಡಿದವರು ಹೆಚ್ ಸಿ ಮಹದೇವಪ್ಪ, ಪ್ರಿಯಾಂಕ ಖರ್ಗೆಯವರು.ಎಸ್ಸಿಪಿ ಟಿಎಸ್ಪಿ ಹಣದ ದುರ್ಬಳಕೆ ಆಗಿರೋ ಬಗ್ಗೆ ದಲಿತರಿಗೆ ಗೊತ್ತಾದರೆ ದೊಡ್ಡ ಕ್ರಾಂತಿ ಆಗುತ್ತದೆ.ಈ ಭಯದಲ್ಲಿ ಕಾರಜೋಳ ಮೇಲೆ ಹಲ್ಲೆ ಮಾಡಿಸುವ ಕೆಲಸ ಮಾಡಿದ್ದಾರ.

10 ಸಾವಿರ ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ.ಈ ಹಣವನ್ನು ದಲಿತರಿಗೆ ವಾಪಸ್ಸು ಮಾಡಬೇಕು.ದಲಿತರು ಜಾಗೃತ ರಾಗಬಾರದು ಎಂದು ಭಯವನ್ನು ಹುಟ್ಟಿಸಲು ಕಾರಜೋಳ ಮೇಲೆ ಹಲ್ಲೆ ಮಾಡಿಸಿದ್ದಾರೆ.ಯಾರು ಕೂಡ ಸರ್ಕಾರದ ವಿರುದ್ಧ ಈ ರೀತಿ ಜಾಗೃತಿ ಮಾಡಿಸಬಾರದೆಂದು ಸಂದೇಶ ನೀಡಿದ್ದಾರೆ.ಕಾಂಗ್ರೆಸ್ ನವರ ಕೈವಾಡ ದಿಂದಲೇ ಈ ಹಲ್ಲೆ ನಡೆದಿರೋದು.

ಮೊನ್ನೆ ವಿಧಾನಪರಿಷತ್ ನಲ್ಲಿ ದಲಿತರಿಗೆ ದಾರಿ ತಪ್ಪಿಸುವ ಉತ್ತರ ವನ್ನು ಪ್ರಿಯಾಂಕ ಖರ್ಗೆ, ಮಹದೇವಪ್ಪ ಕೊಟ್ಟಿದ್ದಾರೆ.ಇದಕ್ಕಾಗಿ ತೀವ್ರವಾಗಿ ನಾವು ರಾಜ್ಯದಲ್ಲಿ ಹೋರಾಟ ಮಾಡುತ್ತೇವೆ.ಪ್ರತಿ ದಲಿತರ ಶಾಸಕರ ಮನೆಗೆ ಭೇಟಿ ಕೊಟ್ಟು, ದಲಿತರಿಗೆ ಆಗಿರುವ ಅನ್ಯಾಯ ತಿಳಿಸುತ್ತೇವೆ.ದೊಡ್ಡ ಜನ ಜಾಗೃತಿ ಅಭಿಯಾನದ ಮೂಲಕ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಕಚೇರಿಯಲ್ಲಿ ಮಾಜಿ ಶಾಸಕ ಪಿ ರಾಜೀವ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments