Webdunia - Bharat's app for daily news and videos

Install App

ಈ ಜಿಲ್ಲೆಯ ಕುಡುಕರಿಗೆ ಇಲ್ಲ ಎಣ್ಣೆ ಭಾಗ್ಯ

Webdunia
ಸೋಮವಾರ, 4 ಮೇ 2020 (19:34 IST)
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆಯಿಂದಾಗಿ ಮದ್ಯಪ್ರಿಯರಿಗೆ ಎಣ್ಣೆ ಭಾಗ್ಯ ಸಿಕ್ಕಿದೆ. ಆದರೆ ಮದ್ಯಕ್ಕಾಗಿ ಮದ್ಯರಾತ್ರಿಯಿಂದ ಕಾದವರು ಇಲ್ಲಿ ನಿರಾಸೆಗೆ ಒಳಗಾಗಿದ್ದಾರೆ.

ಆರೆಂಜ್ ಝೋನ್ ನಲ್ಲಿರುವ ಕಲಬುರಗಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿಲ್ಲ. ಎಣ್ಣೆ ಸಿಕ್ಕೆ ಸಿಗುತ್ತದೆ ಅಂತ ನಂಬಿಕೊಂಡಿದ್ದ ಕೆಲವು ಕುಡುಕರು ಬಾರ್ ಗಳ ಮುಂದೆ ಕಾಯ್ದು ಕುಳಿತಿದ್ದರು.

ಆದರೆ ಬಾರ್ ಗಳು ಓಪನ್ ಆಗಿ ಕುಡುಕರಿಗೆ ಬಾಟಲ್ ಗಳ ದರ್ಶನ ಆಗಲೇ ಇಲ್ಲ. 160 ಕ್ಕಿಂತ ಹೆಚ್ಚಿನ ಬಾರ್ ಗಳು ಕಲಬುರಗಿ ಜಿಲ್ಲೆಯಲ್ಲಿವೆ. ಆದರೆ ಹೆಚ್ಚುತ್ತಿರುವ ಕೊರೊನಾ ವೈರಸ್ ನಿಂದಾಗಿ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡಿದೆ.

ಹೀಗಾಗಿ ಕೋವಿಡ್ -19 ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೀಲ್ಸ್ ಮಾಡಕ್ಕೆ ಬೇರೆ ಜಾಗ ಸಿಕ್ಕಿಲ್ವಾ ನಿಂಗೆ.. ದುಸ್ಸಾಹಸ ಮಾಡಿದ ಮಗಳಿಗೆ ಮುಖ ಮೂತಿ ನೋಡದೇ ಹೊಡೆದ ಅಮ್ಮ Video

ರಾಹುಲ್ ಗಾಂಧಿ ನೋಡಿದ್ರೆ ಮೋದಿ ಭಾರತವನ್ನು ಅದಾನಿಗೆ ಅಡವಿಟ್ಟಿದ್ದಾರೆ ಅಂತಾರೆ, ಡಿಕೆಶಿ ಅದಾನಿ ಜೊತೆಗೇ ಮೀಟಿಂಗ್: ನೆಟ್ಟಿಗರ ಟಾಂಗ್

Karnataka Weather: ಈ ವಾರ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸೂಚನೆ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಮುಂದಿನ ಸುದ್ದಿ
Show comments