CM ಆಗೋದು ತಪ್ಪಿಸೋಕೆ ಯಾರಿಂದ್ಲೂ ಸಾಧ್ಯವಿಲ್ಲ : ಶಿವಕುಮಾರ್

Webdunia
ಶುಕ್ರವಾರ, 5 ಆಗಸ್ಟ್ 2022 (11:19 IST)
ಬೆಂಗಳೂರು : ಸೋನಿಯಾಗಾಂಧಿ ಅವರ ತಾಯಿ ಪ್ರೀತಿ ಮೇಲೆ ನನಗೆ ನಂಬಿಕೆಯಿದೆ.

ನನ್ನ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗೋದು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ನಾನು ಪಕ್ಷಕ್ಕಾಗಿ ಚಪ್ಪಡಿ ಆಗೋಕೂ ರೆಡಿ. ಆದ್ರೆ ಸನ್ಯಾಸಿ ಆಗಲ್ಲ. ಪಕ್ಷಕ್ಕಾಗಿ ರಕ್ತ, ಬೆವರು ಕೊಟ್ಟಿದ್ದೇನೆ. 2 ವರ್ಷದಿಂದ ನಿದ್ರೆ ಮಾಡಿಲ್ಲ. ಏಕೆಂದರೆ ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ಹೇಳಿದ್ದಾರೆ. 

ನಮಗೊಂದು ಅವಕಾಶ ಮಾಡಿಕೊಟ್ಟರೆ, ನಾವೂ ಜನಸೇವೆ ಮಾಡುತ್ತೇವೆ. ನಾನು ಜೈಲಲ್ಲಿದ್ದಾಗ ತಾಯಿ ಸೋನಿಯಾ ವಿಚಾರಿಸಿದ್ರಲ್ಲ, ಇನ್ನೇನು ಬೇಕು? ತಿಹಾರ್ ಜೈಲಿಗೆ ಬಂದು ಒಂದೂವರೆ ಗಂಟೆ ಮಾತಾಡಿಸಿದ್ರು. ಸೋನಿಯಾ ಗಾಂಧಿಯ ತಾಯಿ ಪ್ರೀತಿ ಮೇಲೆ ನಂಬಿಕೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments