Webdunia - Bharat's app for daily news and videos

Install App

CM ಆಗೋದು ತಪ್ಪಿಸೋಕೆ ಯಾರಿಂದ್ಲೂ ಸಾಧ್ಯವಿಲ್ಲ : ಶಿವಕುಮಾರ್

Webdunia
ಶುಕ್ರವಾರ, 5 ಆಗಸ್ಟ್ 2022 (11:19 IST)
ಬೆಂಗಳೂರು : ಸೋನಿಯಾಗಾಂಧಿ ಅವರ ತಾಯಿ ಪ್ರೀತಿ ಮೇಲೆ ನನಗೆ ನಂಬಿಕೆಯಿದೆ.

ನನ್ನ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗೋದು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ನಾನು ಪಕ್ಷಕ್ಕಾಗಿ ಚಪ್ಪಡಿ ಆಗೋಕೂ ರೆಡಿ. ಆದ್ರೆ ಸನ್ಯಾಸಿ ಆಗಲ್ಲ. ಪಕ್ಷಕ್ಕಾಗಿ ರಕ್ತ, ಬೆವರು ಕೊಟ್ಟಿದ್ದೇನೆ. 2 ವರ್ಷದಿಂದ ನಿದ್ರೆ ಮಾಡಿಲ್ಲ. ಏಕೆಂದರೆ ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ಹೇಳಿದ್ದಾರೆ. 

ನಮಗೊಂದು ಅವಕಾಶ ಮಾಡಿಕೊಟ್ಟರೆ, ನಾವೂ ಜನಸೇವೆ ಮಾಡುತ್ತೇವೆ. ನಾನು ಜೈಲಲ್ಲಿದ್ದಾಗ ತಾಯಿ ಸೋನಿಯಾ ವಿಚಾರಿಸಿದ್ರಲ್ಲ, ಇನ್ನೇನು ಬೇಕು? ತಿಹಾರ್ ಜೈಲಿಗೆ ಬಂದು ಒಂದೂವರೆ ಗಂಟೆ ಮಾತಾಡಿಸಿದ್ರು. ಸೋನಿಯಾ ಗಾಂಧಿಯ ತಾಯಿ ಪ್ರೀತಿ ಮೇಲೆ ನಂಬಿಕೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments