Webdunia - Bharat's app for daily news and videos

Install App

ಕಾಂಗ್ರೆಸ್ ನಿರ್ನಾಮ ಮಾಡಲು ಯಾರಿಂದಲು ಸಾಧ್ಯವಿಲ್ಲ: ರಮೇಶ್ ಜಾರಕಿಹೊಳಿ

Webdunia
ಸೋಮವಾರ, 4 ಜುಲೈ 2016 (10:08 IST)
ದೇಶದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ಜನರು ಬೆಂಬಲಿಸುತ್ತಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರ ಹಿಡುವುಯುದು ಖಚಿತ ಎಂದು ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
 
ಗೋಕಾಕನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ, ನೂರಾರು ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷವನ್ನು ನಿರ್ನಾಮ ಮಾಡಲು ಸಾಧ್ಯವಿಲ್ಲ. ದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್ ನಿರಂತರವಾಗಿ ಶ್ರಮಿಸುತ್ತಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರ ಹಿಡುವುಯುದು ಖಚಿತ ಎಂದು ಹೇಳಿದ್ದಾರೆ.
 
ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಹಲವಾರು ಜನಪರ ಯೋಜನೆಗಳನ್ನು ರೂಪಿಸಿದೆ. ದೇಶದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ಜನರು ಬೆಂಬಲಿಸುತ್ತಿದ್ದಾರೆ. ಕೋಮುವಾದದಿಂದ ಅಧಿಕಾರಕ್ಕೇರಲು ಹಂಬಲಿಸುತ್ತಿರುವ ಬಿಜೆಪಿ ಅಧಿಕಾರಕ್ಕೆ ಬರುವುದು ಹಗಲುಗನಸಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜು ಕಾಗೆ ರಾಜೀನಾಮೆ ಕೊಡ್ತಾರಂತೆ ಎಂದರೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು

ಇರಾನ್ ಗೆ ಕಾಡುತ್ತಿದೆಯಾ ಆ ಅಪ್ರಾಪ್ತ ಬಾಲಕಿಯ ಶಾಪ: 2004 ರಲ್ಲಿ ನಡೆದ ಶಾಕಿಂಗ್ ಘಟನೆಯಿದು

ಬಿಆರ್ ಪಾಟೀಲ್ ಬೆನ್ನಲ್ಲೇ ರಾಜು ಕಾಗೆಯಿಂದಲೂ ಸರ್ಕಾರದ ವಿರುದ್ಧವೇ ಬಾಂಬ್

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಬಹಳ ಜಾಣೆ, ಎರಡೇ ತಿಂಗಳಲ್ಲಿ ಕನ್ನಡ ಕಲಿತರಂತೆ

ಮುಂದಿನ ಸುದ್ದಿ
Show comments