Select Your Language

Notifications

webdunia
webdunia
webdunia
webdunia

ನನ್ನ ಧ್ವನಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ- ಹೆಚ್. ವಿಶ್ವನಾಥ್

ನನ್ನ ಧ್ವನಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ- ಹೆಚ್. ವಿಶ್ವನಾಥ್
ಬೆಂಗಳೂರು , ಗುರುವಾರ, 18 ಜೂನ್ 2020 (10:38 IST)
Normal 0 false false false EN-US X-NONE X-NONE

ಬೆಂಗಳೂರು : ಹೆಚ್. ವಿಶ್ವನಾಥ್ ಗೆ ಎಂಎಲ್ ಸಿ ಟಿಕೆಟ್ ಕೈ ತಪ್ಪಿದ ವಿಚಾರ ನನ್ನ ಧ್ವನಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೆಚ್. ವಿಶ್ವನಾಥ್ ಹೇಳಿದ್ದಾರೆ.

 

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ನನಗೆ ಬಿಜೆಪಿಯ ಆಳ-ಅಗಲ ಗೊತ್ತಿಲ್ಲ. ಎಲ್ಲರು ಈಜಿ ದಡ ಸೇರಿದ್ದಾರೆ. ನಾನು ಸೇರಿಲ್ಲ. ನನಗೆ ಯಾಕೆ ಟಿಕೆಟ್ ತಪ್ಪಿಸಿದ್ದಾರೆ ಗೊತ್ತಿಲ್ಲ. ಈಗಲೂ ಸಿಎಂ ಯಡಿಯೂರಪ್ಪ ಮೇಲೆ ಭರವಸೆ ಇದೆ ಎಂದು ತಿಳಿಸಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ