Webdunia - Bharat's app for daily news and videos

Install App

ನನ್ನ ಧ್ವನಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ- ಹೆಚ್. ವಿಶ್ವನಾಥ್

Webdunia
ಗುರುವಾರ, 18 ಜೂನ್ 2020 (10:38 IST)
Normal 0 false false false EN-US X-NONE X-NONE

ಬೆಂಗಳೂರು : ಹೆಚ್. ವಿಶ್ವನಾಥ್ ಗೆ ಎಂಎಲ್ ಸಿ ಟಿಕೆಟ್ ಕೈ ತಪ್ಪಿದ ವಿಚಾರ ನನ್ನ ಧ್ವನಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೆಚ್. ವಿಶ್ವನಾಥ್ ಹೇಳಿದ್ದಾರೆ.

 

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ನನಗೆ ಬಿಜೆಪಿಯ ಆಳ-ಅಗಲ ಗೊತ್ತಿಲ್ಲ. ಎಲ್ಲರು ಈಜಿ ದಡ ಸೇರಿದ್ದಾರೆ. ನಾನು ಸೇರಿಲ್ಲ. ನನಗೆ ಯಾಕೆ ಟಿಕೆಟ್ ತಪ್ಪಿಸಿದ್ದಾರೆ ಗೊತ್ತಿಲ್ಲ. ಈಗಲೂ ಸಿಎಂ ಯಡಿಯೂರಪ್ಪ ಮೇಲೆ ಭರವಸೆ ಇದೆ ಎಂದು ತಿಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments