Daily Horoscope

ನನ್ನ ಧ್ವನಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ- ಹೆಚ್. ವಿಶ್ವನಾಥ್

Webdunia
ಗುರುವಾರ, 18 ಜೂನ್ 2020 (10:38 IST)
Normal 0 false false false EN-US X-NONE X-NONE

ಬೆಂಗಳೂರು : ಹೆಚ್. ವಿಶ್ವನಾಥ್ ಗೆ ಎಂಎಲ್ ಸಿ ಟಿಕೆಟ್ ಕೈ ತಪ್ಪಿದ ವಿಚಾರ ನನ್ನ ಧ್ವನಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೆಚ್. ವಿಶ್ವನಾಥ್ ಹೇಳಿದ್ದಾರೆ.

 

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ನನಗೆ ಬಿಜೆಪಿಯ ಆಳ-ಅಗಲ ಗೊತ್ತಿಲ್ಲ. ಎಲ್ಲರು ಈಜಿ ದಡ ಸೇರಿದ್ದಾರೆ. ನಾನು ಸೇರಿಲ್ಲ. ನನಗೆ ಯಾಕೆ ಟಿಕೆಟ್ ತಪ್ಪಿಸಿದ್ದಾರೆ ಗೊತ್ತಿಲ್ಲ. ಈಗಲೂ ಸಿಎಂ ಯಡಿಯೂರಪ್ಪ ಮೇಲೆ ಭರವಸೆ ಇದೆ ಎಂದು ತಿಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯೂಯಾರ್ಕ್ ನಲ್ಲಿ ಭಾರತೀಯ ಮೂಲದ ಯುವತಿ, ಗೆಳೆಯ ರೈಲ್ವೇ ಹಳಿ ಮೇಲೆಯೇ ದುರಂತ ಸಾವು: ಘಟನೆ ಕ್ಯಾಮರಾದಲ್ಲಿ ಸೆರೆ Video

ನಿನ್ನ ಅಮ್ಮನ ಹಾಲನ್ನೇ ನಾನೂ ಕುಡಿದಿರೋದು… ಕರುವಿನ ಜೊತೆ ಹಳ್ಳಿ ಹುಡುಗಿ ಮಾತಿಗೆ ನೆಟ್ಟಿಗರಿಗೆ ನಗುವೋ ನಗು Video

ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ ನಡೆಸುತ್ತಿರುವುದ್ಯಾಕೆ, ಸಿಎಂ ಡಿಕೆಶಿ ತುಳುವಿನಲ್ಲಿ ಹೇಳಿದ್ದೇನು

ಜೆನ್ ಜಿ ಪ್ರತಿಭಟನೆಗಳ ನಡುವೆಯೂ ರಾಜಸ್ತಾನದಲ್ಲಿ ಬಿಜೆಪಿಗೆ ಗೆಲುವು

ಮಸೀದಿ ರಸ್ತೆಯಲ್ಲೇ ಗಣೇಶ ಮೆರವಣಿಗೆ ಮಾಡ್ತೀವಿ, ಇನ್ಸ್ ಪೆಕ್ಟರ್ ಧನಂಜಯ್ ಕಣ್ತುಂಬಿಕೊಳ‍್ಳಲಿ: ಹಿಂದೂ ಸಂಘಟನೆ ಸವಾಲ್

ಮುಂದಿನ ಸುದ್ದಿ
Show comments